ಉಕ್ರೇನ್ನಲ್ಲಿ ಸಾವಿಗೀಡಾದ ನವೀನ್ ಮನೆಗೆ ಸಿಎಂ ಭೇಟಿ, ಸಾಂತ್ವನ: ಪರಿಹಾರ ಚೆಕ್ ವಿತರಣೆ
ಹಾವೇರಿ: ಯುದ್ಧಪೀಡಿತ ಉಕ್ರೇನ್ನಲ್ಲಿ ರಷ್ಯಾ ಪಡೆ ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ ಅವರ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನವೀನಗೆ ಸಲ್ಲಿಸಿದ ಬೊಮ್ಮಾಯಿ, ಮೃತನ ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮೀ ಹಾಗೂ ಸಹೋದರನಿಗೆ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ … Continued