ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಳಗಾವಿ: ತೋಟಗಾರಿಕಾ ಇಲಾಖೆಯ ಖಾನಾಪುರ ಸಸ್ಯಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಳಗಾವಿಯ ಎಂಟನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ವಜಾ ಮಾಡಿದೆ. ನವ್ಯಶ್ರೀ ಅವರು ದಾಖಲಿಸಿದ್ದ ಅತ್ಯಾಚಾರ, ಗರ್ಭಪಾತ ಹಾಗೂ ದೈಹಿಕ ಹಲ್ಲೆ ಸೇರಿ ಮೊದಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ … Continued