ಸಮೀರ್ ವಾಂಖೇಡೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆ: ಸಚಿವ ನವಾಬ್ ಮಲಿಕ್‌ಗೆ ಪ್ರತಿಕ್ರಿಯೆ ನೀಡಲು ಬಾಂಬೆ ಹೈಕೋರ್ಟ್ ಸೂಚನೆ

ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ (NCB) ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ತಂದೆ ಧ್ಯಾನ್‌ದೇವ್ ವಾಂಖೇಡೆ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸುವಂತೆ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ಸೂಚಿಸಿದೆ. ನ್ಯಾಯಮೂರ್ತಿ ಮಾಧವ್ ಜಾಮ್ದಾರ್ ಅವರ ರಜಾಕಾಲದ ಪೀಠವು ಮಂಗಳವಾರದೊಳಗೆ … Continued