ಸಚಿವ ನವಾಬ್‌ ಮಲಿಕ್‌ ಟೀಕೆಗಳು ಎನ್‌ಸಿಬಿ-ವಾಂಖೇಡೆ ಸ್ಥೈರ್ಯಗೆಡಿಸುವ ಸಾಧ್ಯತೆ ಎಂದು ಬಾಂಬೆ ಹೈಕೋರ್ಟ್‌ನಲ್ಲಿ ಪಿಐಎಲ್

ಮುಂಬೈ: ಮಾದಕವಸ್ತು ನಿಯಂತ್ರಣ ದಳ ಮತ್ತು ಅದರ ವಲಯ ನಿರ್ದೇಶಕ ಸಮೀರ್‌ ವಾಂಖೇಡೆ ಹಾಗೂ ಅವರ ಕುಟುಂಬಸ್ಥರ ಸ್ಥೈರ್ಯಗೆಡಿಸುವಂತಹ ಯಾವುದೇ ಹೇಳಿಕೆಗಳನ್ನು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ನವಾಬ್ ಮಲಿಕ್ ಅವರು ನೀಡದಂತೆ ನಿರ್ಬಂಧಿಸಲು ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೊಂದು ಬಾಂಬೆ ಹೈಕೋರ್ಟ್‌ನಲ್ಲಿ ದಾಖಲಾಗಿದೆ. ಉದ್ಯಮಿ ಹಾಗೂ ಮೌಲಾನಾ ಆಗಿರುವ ಮುಂಬೈ ನಿವಾಸಿಯೊಬ್ಬರು ಈ … Continued