ಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್​ ಖಾನ್​ ಅಪಹರಿಸಿ, ನಂತರ ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್ ಆರೋಪ

ಮುಂಬೈ: ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರ ಡ್ರಗ್ಸ್​ ಪ್ರಕರಣದಲ್ಲಿ ಎನ್‌ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್‌ ವಾಂಖೇಡೆ ಅವರ ಮೇಲೆ ಆರೋಪಗಳು ಮೇಲೆ ಆರೋಪಗಳ ಮಳೆಯನ್ನೇ ಸುರಿಸುತ್ತಿದ್ದಾರೆ ಮಹಾರಾಷ್ಟ್ರ ಸಚಿವ ನವಾಬ್‌ ಮಲ್ಲಿಕ್‌. ಆರೋಪಗಳ ನಂತರ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೇಡೆಗೆ ಈ ಪ್ರಕರಣದಿಂದ ಹೊರಗುಳಿಯುವಂತೆ ಆದೇಶಿಸಲಾಗಿದೆ. ಈಗ ಸಚಿವ ನವಾಬ್​ ಮಲಿಕ್​ … Continued