ಆರ್ಯನ್‌ ಖಾನ್‌ ಡ್ರಗ್ಸ್‌ ಪ್ರಕರಣ: ತನಿಖೆಯಿಂದ ಸಮೀರ್ ವಾಂಖೇಡೆ ತೆಗೆದದ್ದು ಕೇವಲ ಆರಂಭ’ ಎಂದ ಸಚಿವ ನವಾಬ್ ಮಲಿಕ್

ಮುಂಬೈ: ಆರ್ಯನ್ ಖಾನ್ ಒಳಗೊಂಡ ಕ್ರೂಸ್ ಡ್ರಗ್ಸ್‌ ಪ್ರಕರಣದಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರನ್ನು ಬದಲಾಯಿಸಿದ ನಂತರ “ಇನ್ನೂ ಬಹಳಷ್ಟು ಮಾಡಬೇಕಾಗಿದೆ” ಎಂದು ಮಹಾರಾಷ್ಟ್ರ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ನವಾಬ್ ಮಲಿಕ್ ಶುಕ್ರವಾರ ಪ್ರತಿಪಾದಿಸಿದ್ದಾರೆ. ನವಾಬ್ ಮಲಿಕ್ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ, … Continued