ಮಾನನಷ್ಟ ಮೊಕದ್ದಮೆ: ಏಕ ಸದಸ್ಯ ಪೀಠದ ಆದೇಶ ರದ್ದುಗೊಳಿಸುವ ಮಲಿಕ್ ಪ್ರಸ್ತಾವನೆಗೆ ಧ್ಯಾನದೇವ ವಾಂಖೆಡೆ ತಂದೆ ಒಪ್ಪಿಗೆ

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರ ತಂದೆ ಧ್ಯಾನದೇವ್ ವಾಂಖೆಡೆ ಅವರಿಗೆ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿರುವ ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಲು ಮಲಿಕ್‌ ಮನವಿ ಮಾಡಿದ್ದು ಇದಕ್ಕೆ ತಮ್ಮ ಅಭ್ಯಂತರ ಇಲ್ಲ ಎಂದು ಧ್ಯಾನದೇವ್‌ ಬಾಂಬೆ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ. … Continued