ಪೊಲಿಸ್‌ ಎನ್‌ಕೌಂಟರ್‌ ನಲ್ಲಿ ಉನ್ನತ ಕಮಾಂಡರ್‌ ಸೇರಿ 7 ನಕ್ಸಲರು ಸಾವು

ಹೈದರಾಬಾದ್‌: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಇಂದು, ಭಾನುವಾರ ಬೆಳಗ್ಗೆ ಪೊಲೀಸರು ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು (Naxal Encounter). ಹೊಡೆದುರುಳಿಸಿದ್ದಾರೆ. ಪೊಲೀಸ್ ಮಾಹಿತಿ ನೀಡುತ್ತಿದ್ದರು ಎಂಬ ಅನುಮಾನದ ಮೇಲೆ ಇಬ್ಬರು ಬುಡಕಟ್ಟು ಜನರನ್ನು ಮಾವೋವಾದಿಗಳು ಬರ್ಬರವಾಗಿ ಕೊಂದ ನಂತರ ನಕ್ಸಲ್‌ ವಿರೋಧಿ ಕಾರ್ಯಾಚರಣೆ ಚುರುಕುಗೊಂಡಿತ್ತು ಚಲ್ಬಾಕ್‌ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ … Continued

10 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ರಾಯ್ಪುರ: ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಸುಕ್ಮಾ ಜಿಲ್ಲೆಯಲ್ಲಿ ಈ ಎನ್‌ಕೌಂಟರ್‌ ನಡೆದಿದ್ದು, ಈ ವೇಳೆ ಹತ ನಕ್ಸಲರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ನಕ್ಸಲೀಯರು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ಆರಂಭಿಸಿದೆ. ಇಂದು, ಶುಕ್ರವಾರ ಬೆಳ್ಳಂ ಬೆಳಗ್ಗೆ … Continued

ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳ ಹತ್ಯೆ

ಭದ್ರಾದ್ರಿ ಕೊತಗುಡೆಂ (ತೆಲಂಗಾಣ): ಕರಕಗೂಡು ಮಂಡಲದ ರಘುನಾಥಪಾಲೆಂ ಸಮೀಪದ ಅರಣ್ಯ ಪ್ರದೇಶದಲ್ಲಿ ಗುರುವಾರ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ. ಮಾವೋವಾದಿ ಪೀಡಿತ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. ತೆಲಂಗಾಣ ಪೊಲೀಸರ ಗಣ್ಯ ನಕ್ಸಲ್ ವಿರೋಧಿ ಪಡೆಯ … Continued

ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ರಾಯ್ಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ಮಾವೋವಾದಿಗಳು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣು ದೇವ ಸಾಯಿ ಹೇಳಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು … Continued