ಎನ್‌ಸಿಬಿಯಿಂದ ಮೂರು ಸಮೀರ್ ವಾಂಖೇಡೆ ವಿಚಾರಣೆ; ಅವರೇ ಕ್ರೂಸ್ ಡ್ರಗ್ಸ್‌ ಪ್ರಕರಣದ ತನಿಖೆ ಮುಂದುವರೆಸುತ್ತಾರೆ’ ಎಂದ ಎನ್​ಸಿಬಿ

ನವದೆಹಲಿ: ಮುಂಬೈ ಕ್ರೂಸ್ ಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ತನಿಖಾಧಿಕಾರಿಯಾಗಿ ಮುಂದುವರಿಯಲಿದ್ದಾರೆ ಎಂದು ಆರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಡೆಪ್ಯೂಟಿ ಡಿಜಿ ಜ್ಞಾನೇಶ್ವರ್ ಸಿಂಗ್ ಬುಧವಾರ ಹೇಳಿದ್ದಾರೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದೂ ಅವರು ಮಾಹಿತಿ ನೀಡಿದ್ದಾರೆ. ವಾಂಖೇಟೆ ಅವರು ಅಕ್ರಮ ನಡೆಸಿದ್ದಾರೆ ಎಂಬ ಬಗ್ಗೆ ಗಮನಾರ್ಹ … Continued