‘ಸುಳ್ಳು ಆರೋಪ’ಗಳ ವಿರುದ್ಧ ಕ್ರಮದಿಂದ ರಕ್ಷಣೆ ಕೋರಿ ಮುಂಬೈ ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಎನ್‌ಸಿಬಿಯ ಸಮೀರ್ ವಾಂಖೇಡೆ

ಮುಂಬೈ: ಎನ್‌ಸಿಬಿಯ ಮುಂಬೈ ಘಟಕದ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರು ಮುಂಬೈ ಪೊಲೀಸ್ ಕಮಿಷನರ್‌ಗೆ ಪತ್ರ ಬರೆದಿದ್ದು, ತಮ್ಮ ವಿರುದ್ಧ “ಯಾವುದೇ ದುರುದ್ದೇಶದಿಂದ ಕಾನೂನು ಕ್ರಮ ಕೈಗೊಳ್ಳದಂತೆ ನೋಡಿಕೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ ಹಾಗೂ ಮುಂಬೈ ಪೊಲೀಸರಿಂದ ರಕ್ಷಣೆ ಕೋರಿದ್ದಾರೆ. ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದ ಸ್ವತಂತ್ರ ಸಾಕ್ಷಿ ಪ್ರಭಾಕರ್ ಸೈಲ್ ಅವರು ಶಾರುಖ್ … Continued