ಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆ

ನವದೆಹಲಿ: ಭಾರತದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿಕೆಯಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಮೊದಲ ಬಾರಿಗೆ ಈ ವಿಷಯವನ್ನು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. “ಅಂಡರ್‌ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್” (Understanding Society: India and Beyond) ಹೆಸರಿನ ಈ ಹೊಸ … Continued

ಎನ್‌ಸಿಇಆರ್‌ಟಿ ವಿವಾದ: ಪಠ್ಯ ಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿದ್ದ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯ (NCERT) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಸುಪ್ರೀಂ ಕೋರ್ಟ್‌ ಗುರುವಾರ ನಿಷೇಧಿಸಿದೆ. ಇದು ಆಳವಾಗಿ ಬೇರೂರಿದ ಸಂಚಿನ ಫಲವಾಗಿದ್ದು, ಇದಕ್ಕೆ ಹೊಣೆಗಾರರಾದವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿಗಳಾದ ಜೊಯಮಲ್ಯ ಬಾಗ್ಚಿ ಹಾಗೂ ವಿಪುಲ್‌ … Continued