ಶಾಲೆಯಲ್ಲಿ ದ್ವೇಷ, ಹಿಂಸಾಚಾರದ ಬಗ್ಗೆ ಕಲಿಸಬಾರದು: ಪಠ್ಯಪುಸ್ತಕಗಳಲ್ಲಿ ಬಾಬ್ರಿ ಕೈಬಿಟ್ಟಿದಕ್ಕೆ ಎನ್‌ಸಿಇಆರ್‌ಟಿ ಮುಖ್ಯಸ್ಥ

ನವದೆಹಲಿ: ದ್ವೇಷ ಮತ್ತು ಹಿಂಸೆ ಶಿಕ್ಷಣದ ವಿಷಯಗಳಲ್ಲ ಮತ್ತು ಶಾಲಾ ಪಠ್ಯಪುಸ್ತಕಗಳು ಅವುಗಳ ಮೇಲೆ ಕೇಂದ್ರೀಕರಿಸಬಾರದು ಎಂದು ದೇಶದ ಉನ್ನತ ಶಿಕ್ಷಣ ಸಂಸ್ಥೆ ಎನ್‌ಸಿಇಆರ್‌ಟಿ (NCERT)ಯ ಮುಖ್ಯಸ್ಥರು ಹೇಳಿದ್ದಾರೆ. ಶಾಲಾ ಪಠ್ಯಪುಸ್ತಕಗಳಲ್ಲಿ ಗಲಭೆಗಳ (Riots) ಬಗ್ಗೆ ಪಾಠ ಮಾಡುವುದರಿಂದ ಹಿಂಸಾತ್ಮಕ ವ್ಯಕ್ತಿತ್ವಗಳ ನಿರ್ಮಾಣ ಆಗಬಹುದು ಎಂದು ಎನ್​ಸಿಇಆರ್​ಟಿ ನಿರ್ದೇಶಕ ದಿನೇಶ ಪ್ರಸಾದ ಸಕ್ಲಾನಿ (Dinesh Prasad … Continued

ಸಮಾಜ ವಿಜ್ಞಾನ ಪಠ್ಯಪುಸ್ತಗಳಲ್ಲಿ ರಾಮಾಯಣ, ಮಹಾಭಾರತ ಅಳವಡಿಕೆಗೆ ಎನ್‌ಸಿಇಆರ್‌ಟಿ ಉನ್ನತ ಸಮಿತಿ ಸಮಿತಿ ಶಿಫಾರಸು

ನವದೆಹಲಿ : ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಮತ್ತು ಸಂವಿಧಾನದ ಪೀಠಿಕೆಯನ್ನು ತರಗತಿಯ ಗೋಡೆಗಳ ಮೇಲೆ ಬರೆಯಬೇಕು ಎಂದು ಉನ್ನತ ಮಟ್ಟದ ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು ಮಾಡಿದೆ ಎಂದು ಅದರ ಅಧ್ಯಕ್ಷ ಸಿ.ಐ. ಇಸಾಕ್ ಹೇಳಿದ್ದಾರೆ. ಉನ್ನತಮಟ್ಟದ ಈ ಸಮಿತಿಯ ಈ ಶಿಫಾರಸುಗಳ ಬಗ್ಗೆ ಎನ್‌ಸಿಇಆರ್‌ಟಿ ಇನ್ನೂ ನಿರ್ಧಾರ ಕೈಗೊಂಡಿಲ್ಲ. … Continued

ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ ‘: ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಮಿತಿಯು ಮುಂದಿನ ಪುಸ್ತಕಗಳನ್ನು ʼಇಂಡಿಯಾʼ ಬದಲಿಗೆ ‘ಭಾರತ’ ಎಂದು ಬದಲಿಸುವ ಪ್ರಸ್ತಾವನೆಗೆ ಅದರ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು ಎಲ್ಲಾ ತರಗತಿಗಳ ಶಾಲಾ … Continued