ಸಮಾಜ ವಿಜ್ಞಾನ ಪಠ್ಯಪುಸ್ತಗಳಲ್ಲಿ ರಾಮಾಯಣ, ಮಹಾಭಾರತ ಅಳವಡಿಕೆಗೆ ಎನ್‌ಸಿಇಆರ್‌ಟಿ ಉನ್ನತ ಸಮಿತಿ ಸಮಿತಿ ಶಿಫಾರಸು

ನವದೆಹಲಿ : ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಮತ್ತು ಸಂವಿಧಾನದ ಪೀಠಿಕೆಯನ್ನು ತರಗತಿಯ ಗೋಡೆಗಳ ಮೇಲೆ ಬರೆಯಬೇಕು ಎಂದು ಉನ್ನತ ಮಟ್ಟದ ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು ಮಾಡಿದೆ ಎಂದು ಅದರ ಅಧ್ಯಕ್ಷ ಸಿ.ಐ. ಇಸಾಕ್ ಹೇಳಿದ್ದಾರೆ. ಉನ್ನತಮಟ್ಟದ ಈ ಸಮಿತಿಯ ಈ ಶಿಫಾರಸುಗಳ ಬಗ್ಗೆ ಎನ್‌ಸಿಇಆರ್‌ಟಿ ಇನ್ನೂ ನಿರ್ಧಾರ ಕೈಗೊಂಡಿಲ್ಲ. … Continued

ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ ‘: ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಮಿತಿಯು ಮುಂದಿನ ಪುಸ್ತಕಗಳನ್ನು ʼಇಂಡಿಯಾʼ ಬದಲಿಗೆ ‘ಭಾರತ’ ಎಂದು ಬದಲಿಸುವ ಪ್ರಸ್ತಾವನೆಗೆ ಅದರ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು ಎಲ್ಲಾ ತರಗತಿಗಳ ಶಾಲಾ … Continued

ಪುಸ್ತಕದಲ್ಲಿ ತಿದ್ದುಪಡಿಗೆ ಎನ್‌ಸಿಇಆರ್‌ಟಿಗೆ ಲೀಗಲ್‌ ನೋಟಿಸ್;ಯಾಕೆಂದರೆ ಮೊಘಲರು ದೇಗುಲ ದುರಸ್ತಿಗೆ ಅನುದಾನ ನೀಡಿದ ಬಗ್ಗೆ ಅದರ ಬಳಿ ಪುರಾವೆಯೇ ಇಲ್ಲ..!!

ಆರ್‌ಟಿಐ ಕಾರ್ಯಕರ್ತರೊಬ್ಬರು ಎನ್‌ಸಿಇಆರ್‌ಟಿಗೆ (ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್) ಲೀಗಲ್‌ ನೋಟಿಸ್ ಕಳುಹಿಸಿದ್ದಾರೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಹಾಗೂ ಷಹಜಹಾನ್‌ ಹಿಂದೂ ದೇವಾಲಯಗಳ ದುರಸ್ತಿಗೆ ಅನುದಾನ ನೀಡಿದ 12 ನೇ ತರಗತಿ ಪುಸ್ತಕಗಳಲ್ಲಿನ ಪಾಠದ ಬಗ್ಗೆ ತಮ್ಮ ಬಳಿ ಯಾವುದೇ ಉಲ್ಲೇಖಗಳಿಲ್ಲ ಎಂದು ಎನ್‌ಸಿಇಆರ್‌ಟಿ ಹೇಳಿದ ನಂತರ ಪುಸ್ತಕದಲ್ಲಿ ತಿದ್ದುಪಡಿ ಮಾಡುವಂತೆ … Continued