ಪುಸ್ತಕಕ್ಕೆ ‘ಕೃಷ್ಣಾ’ ಎಂದು ಹೆಸರಿಟ್ಟಿದ್ದಕ್ಕೆ ಎನ್‌ಸಿಇಆರ್‌ಟಿ ಸ್ಪಷ್ಟನೆ

ನವದೆಹಲಿ: 6ನೇ ತರಗತಿಯ ಕನ್ನಡ (ಆರ್‌3) ಪಠ್ಯಪುಸ್ತಕದ ಶೀರ್ಷಿಕೆ ಮತ್ತು ಅದರಲ್ಲಿನ ವಿಷಯಗಳ ಕುರಿತು ಮಾಧ್ಯಮಗಳ ಕೆಲವು ವಲಯಗಳಲ್ಲಿ ವ್ಯಕ್ತವಾಗಿದ್ದ ಕಳವಳ ಹಾಗೂ ವಿರೋಧಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸ್ಪಷ್ಟನೆ ನೀಡಿದೆ. ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ನದಿಗಳ ಹೆಸರನ್ನಿಡುವ ತನ್ನ ನೀತಿಯನ್ನೇ ಈ ಪುಸ್ತಕಕ್ಕೂ ಅನುಸರಿಸಲಾಗಿದೆ. ಮತ್ತು ಪಠ್ಯದ ವಿಷಯವು … Continued

ಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆ

ನವದೆಹಲಿ: ಭಾರತದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿಕೆಯಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಮೊದಲ ಬಾರಿಗೆ ಈ ವಿಷಯವನ್ನು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. “ಅಂಡರ್‌ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್” (Understanding Society: India and Beyond) ಹೆಸರಿನ ಈ ಹೊಸ … Continued

ಎನ್‌ಸಿಇಆರ್‌ಟಿ ವಿವಾದ: ಪಠ್ಯ ಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ನ್ಯಾಯಾಂಗ ಭ್ರಷ್ಟಾಚಾರ ಕುರಿತು ಉಲ್ಲೇಖಿಸಿದ್ದ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿಯ (NCERT) 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಸುಪ್ರೀಂ ಕೋರ್ಟ್‌ ಗುರುವಾರ ನಿಷೇಧಿಸಿದೆ. ಇದು ಆಳವಾಗಿ ಬೇರೂರಿದ ಸಂಚಿನ ಫಲವಾಗಿದ್ದು, ಇದಕ್ಕೆ ಹೊಣೆಗಾರರಾದವರ ವಿರುದ್ಧ ಕ್ರಮ ಕೈಗೊಳ್ಳಲೇಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ, ನ್ಯಾಯಮೂರ್ತಿಗಳಾದ ಜೊಯಮಲ್ಯ ಬಾಗ್ಚಿ ಹಾಗೂ ವಿಪುಲ್‌ … Continued

ಜಿನ್ನಾ, ಕಾಂಗ್ರೆಸ್, ಮೌಂಟ್‌ಬ್ಯಾಟನ್ ದೇಶ ವಿಭಜನೆಗೆ ಕಾರಣ : ಎನ್‌ಸಿಇಆರ್‌ ಟಿ ಪಠ್ಯ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT)ಯ ಹೊಸ ವಿಶೇಷ ಮಾಡ್ಯೂಲ್, ಭಾರತದ ವಿಭಜನೆಗೆ ಮೂವರು ಕಾರಣ ಎಂದು ಹೇಳಿದೆ. ದೇಶ ವಿಭಜನೆಗೆ ಕಾಂಗ್ರೆಸ್ ನಾಯಕತ್ವ, ಮುಹಮ್ಮದ್ ಅಲಿ ಜಿನ್ನಾ ಮತ್ತು ಅಂದಿನ ವೈಸ್‌ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಕಾರಣ ಎಂದು ಅದು ಹೇಳುತ್ತದೆ. ಪ್ರತಿ ವರ್ಷ ಆಗಸ್ಟ್ 14 ರಂದು ಆಚರಿಸಲಾಗುವ … Continued

ಶಾಲೆಯಲ್ಲಿ ದ್ವೇಷ, ಹಿಂಸಾಚಾರದ ಬಗ್ಗೆ ಕಲಿಸಬಾರದು: ಪಠ್ಯಪುಸ್ತಕಗಳಲ್ಲಿ ಬಾಬ್ರಿ ಕೈಬಿಟ್ಟಿದಕ್ಕೆ ಎನ್‌ಸಿಇಆರ್‌ಟಿ ಮುಖ್ಯಸ್ಥ

ನವದೆಹಲಿ: ದ್ವೇಷ ಮತ್ತು ಹಿಂಸೆ ಶಿಕ್ಷಣದ ವಿಷಯಗಳಲ್ಲ ಮತ್ತು ಶಾಲಾ ಪಠ್ಯಪುಸ್ತಕಗಳು ಅವುಗಳ ಮೇಲೆ ಕೇಂದ್ರೀಕರಿಸಬಾರದು ಎಂದು ದೇಶದ ಉನ್ನತ ಶಿಕ್ಷಣ ಸಂಸ್ಥೆ ಎನ್‌ಸಿಇಆರ್‌ಟಿ (NCERT)ಯ ಮುಖ್ಯಸ್ಥರು ಹೇಳಿದ್ದಾರೆ. ಶಾಲಾ ಪಠ್ಯಪುಸ್ತಕಗಳಲ್ಲಿ ಗಲಭೆಗಳ (Riots) ಬಗ್ಗೆ ಪಾಠ ಮಾಡುವುದರಿಂದ ಹಿಂಸಾತ್ಮಕ ವ್ಯಕ್ತಿತ್ವಗಳ ನಿರ್ಮಾಣ ಆಗಬಹುದು ಎಂದು ಎನ್​ಸಿಇಆರ್​ಟಿ ನಿರ್ದೇಶಕ ದಿನೇಶ ಪ್ರಸಾದ ಸಕ್ಲಾನಿ (Dinesh Prasad … Continued

ಸಮಾಜ ವಿಜ್ಞಾನ ಪಠ್ಯಪುಸ್ತಗಳಲ್ಲಿ ರಾಮಾಯಣ, ಮಹಾಭಾರತ ಅಳವಡಿಕೆಗೆ ಎನ್‌ಸಿಇಆರ್‌ಟಿ ಉನ್ನತ ಸಮಿತಿ ಸಮಿತಿ ಶಿಫಾರಸು

ನವದೆಹಲಿ : ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಮತ್ತು ಸಂವಿಧಾನದ ಪೀಠಿಕೆಯನ್ನು ತರಗತಿಯ ಗೋಡೆಗಳ ಮೇಲೆ ಬರೆಯಬೇಕು ಎಂದು ಉನ್ನತ ಮಟ್ಟದ ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು ಮಾಡಿದೆ ಎಂದು ಅದರ ಅಧ್ಯಕ್ಷ ಸಿ.ಐ. ಇಸಾಕ್ ಹೇಳಿದ್ದಾರೆ. ಉನ್ನತಮಟ್ಟದ ಈ ಸಮಿತಿಯ ಈ ಶಿಫಾರಸುಗಳ ಬಗ್ಗೆ ಎನ್‌ಸಿಇಆರ್‌ಟಿ ಇನ್ನೂ ನಿರ್ಧಾರ ಕೈಗೊಂಡಿಲ್ಲ. … Continued

ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ ‘: ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಮಿತಿಯು ಮುಂದಿನ ಪುಸ್ತಕಗಳನ್ನು ʼಇಂಡಿಯಾʼ ಬದಲಿಗೆ ‘ಭಾರತ’ ಎಂದು ಬದಲಿಸುವ ಪ್ರಸ್ತಾವನೆಗೆ ಅದರ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು ಎಲ್ಲಾ ತರಗತಿಗಳ ಶಾಲಾ … Continued

ಪುಸ್ತಕದಲ್ಲಿ ತಿದ್ದುಪಡಿಗೆ ಎನ್‌ಸಿಇಆರ್‌ಟಿಗೆ ಲೀಗಲ್‌ ನೋಟಿಸ್;ಯಾಕೆಂದರೆ ಮೊಘಲರು ದೇಗುಲ ದುರಸ್ತಿಗೆ ಅನುದಾನ ನೀಡಿದ ಬಗ್ಗೆ ಅದರ ಬಳಿ ಪುರಾವೆಯೇ ಇಲ್ಲ..!!

ಆರ್‌ಟಿಐ ಕಾರ್ಯಕರ್ತರೊಬ್ಬರು ಎನ್‌ಸಿಇಆರ್‌ಟಿಗೆ (ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್) ಲೀಗಲ್‌ ನೋಟಿಸ್ ಕಳುಹಿಸಿದ್ದಾರೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಹಾಗೂ ಷಹಜಹಾನ್‌ ಹಿಂದೂ ದೇವಾಲಯಗಳ ದುರಸ್ತಿಗೆ ಅನುದಾನ ನೀಡಿದ 12 ನೇ ತರಗತಿ ಪುಸ್ತಕಗಳಲ್ಲಿನ ಪಾಠದ ಬಗ್ಗೆ ತಮ್ಮ ಬಳಿ ಯಾವುದೇ ಉಲ್ಲೇಖಗಳಿಲ್ಲ ಎಂದು ಎನ್‌ಸಿಇಆರ್‌ಟಿ ಹೇಳಿದ ನಂತರ ಪುಸ್ತಕದಲ್ಲಿ ತಿದ್ದುಪಡಿ ಮಾಡುವಂತೆ … Continued