ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಸೇರಿದಂತೆ ಎಲ್ಲ ಆರು ಅಪರಾಧಿಗಳನ್ನು ಬಿಡುಗಡೆಗೆ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರು ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅಪರಾಧಿಗಳಾದ ನಳಿನಿ, ರವಿಚಂದ್ರನ್,  ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್  ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ. ಪೆರಾರಿವಾಳನ್ ಅವರ ಆದೇಶವು ಪ್ರಸ್ತುತ ಅರ್ಜಿದಾರರಿಗೆ ಅನ್ವಯಿಸುತ್ತದೆ ಎಂದು ಪೀಠವು ಗಮನಿಸಿತು. ಅಪರಾಧಿಗಳು … Continued