ಭಂಡಾರಾ ಜಿಪಂ ಅಧ್ಯಕ್ಷರ ಚುನಾವಣೆ: ಬಿಜೆಪಿ ಜೊತೆ ಕೈಜೋಡಿಸಿದ ಎನ್‌ಸಿಪಿ- ಕಾಂಗ್ರೆಸ್‌ಗೆ ಬೆನ್ನಿಗೆ ಚೂರಿ ಹಾಕಿದ ಎನ್‌ಸಿಪಿ ಎಂದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ

ಮುಂಬೈ: ಭಂಡಾರಾ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುವ ಮೂಲಕ ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಪಾಲುದಾರ ಎನ್‌ಸಿಪಿ “ಬೆನ್ನು ಚೂರಿ ಹಾಕಿದೆ” ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪಟೋಲೆ ಆರೋಪಿಸಿದ್ದಾರೆ. ಟ್ವಿಟರ್‌ನಲ್ಲಿ ಮರಾಠಿಯಲ್ಲಿ ಟ್ವೀಟ್ ಮಾಡಿರುವ ನಾನಾ ಪಟೋಲೆ, ‘ಬಿಜೆಪಿ ಜೊತೆ ಸ್ನೇಹದ ಹಸ್ತ ಚಾಚಿ ಎನ್‌ಸಿಪಿ ನಮ್ಮ ಬೆನ್ನಿಗೆ ಚೂರಿ … Continued