ಅನಂತ್ ಕರ್ಮುಸ್ ಅಪಹರಣ -ಹಲ್ಲೆ ಪ್ರಕರಣ: ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹದ್ ಬಂಧನ, ಜಾಮೀನು

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಅನಂತ್ ಕರ್ಮುಸ್ ಅವರ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹದ್ ಅವರನ್ನು ಗುರುವಾರ ಬಂಧಿಸಲಾಗಿದೆ. ಅವರನ್ನು ಥಾಣೆ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಮತ್ತು ಜಾಮೀನು ನೀಡಲಾಗಿದೆ. ಈ ಪ್ರಕರಣವು ಕಳೆದ ವರ್ಷ ಫೇಸ್‌ಬುಕ್‌ನಲ್ಲಿ ಅವ್ಹದ್ ಅವರ ಮಾರ್ಫ್ ಮಾಡಿದ ಚಿತ್ರವನ್ನು ಪೋಸ್ಟ್ ಮಾಡಿದ ಆರೋಪಕ್ಕಾಗಿ ಕೆಲವು … Continued