ಮಹಾರಾಷ್ಟ್ರ ವಿಧಾನಸಭೆ ಪ್ರಮಾಣ ವಚನ ಸಮಾರಂಭಕ್ಕೆ ಗೈರಾದ ವಿಪಕ್ಷಗಳ ಶಾಸಕರು….

ಮುಂಬೈ: ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನೂತನ ಚುನಾಯಿತ ಶಾಸಕರು ಇಂದು, ಶನಿವಾರ(ಡಿಸೆಂಬರ್‌ 7) ನಡೆದ ಮಹಾರಾಷ್ಟ್ರ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಾಕ್‌ಔಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ದುರ್ಬಳಕೆಯಿಂದ ಆಡಳಿತಾರೂಢ ಮಹಾಯುತಿ ಒಕ್ಕೂಟದ ಗೆಲುವು ಸಾಧಿಸಿದೆ ಎಂದು ಆರೋಪಿಸಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದಾರೆ. ಆದಾಗ್ಯೂ, ವಿಪಕ್ಷಗಳ … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು. ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು … Continued

ಮಹಾರಾಷ್ಟ್ರದ ಚುನಾವಣೆ ಸೋಲಿಗೆ ರಾಹುಲ್ ಗಾಂಧಿಯ ‘3 ತಪ್ಪುಗಳು’ ಕಾರಣ ಎಂದು ಭಾವಿಸಿದ ಮಿತ್ರಪಕ್ಷಗಳು ; ಅವುಗಳು ಯಾವುದೆಂದರೆ….

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮುಂದೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಮಕಾಡೆ ಮಲಗಿದೆ. ಇದರಿಂದಾಗಿ ಈಗ ಇಂಡಿಯಾ ಬ್ಲಾಕ್‌ ನಲ್ಲಿ ಅತೃಪ್ತಿ ಕಾಣಿಸಿಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಗೋಚರಕ್ಕೆ ಬಂದಿದೆ. ವಿಪಕ್ಷವು ಮತ್ತೊಂದು ಚುನಾವಣಾ ಸೋಲನ್ನು ಎದುರಿಸಿತು. ಕಾಂಗ್ರೆಸ್ ನೇತೃತ್ವದ ಮಹಾ … Continued

ಕಾರಿನ ಮೇಲೆ ಕಲ್ಲು ತೂರಾಟ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖಗೆ ಗಂಭೀರ ಗಾಯ

ನಾಗ್ಪುರ : ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಶರದ್‌ ಪವಾರ್‌ ಬಣ) ನಾಯಕ ಅನಿಲ್ ದೇಶಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ಅವರು ನಾರ್ಖೇಡ್ ಗ್ರಾಮದಲ್ಲಿ ನಡೆದ … Continued

ಶರದ್ ಪವಾರ್ ಮಹಾರಾಷ್ಟ್ರ ಸಿಎಂ ಆಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂನನ್ನು ಭೇಟಿಯಾಗಿದ್ದರು ; ಪ್ರಕಾಶ ಅಂಬೇಡ್ಕರ್ ಸ್ಫೋಟಕ ಹೇಳಿಕೆ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್) ಮುಖ್ಯಸ್ಥ ಶರದ್ ಪವಾರ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ದಾವೂದ್ ಇಬ್ರಾಹಿಂ ಅವರನ್ನು ದುಬೈನಲ್ಲಿ ಭೇಟಿಯಾಗಿದ್ದರು ಎಂದು ವಂಚಿತ ಬಹುಜನ ಆಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ ಅಂಬೇಡ್ಕರ್ ಶುಕ್ರವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶರದ್ ಪವಾರ್ ಅವರು ಮುಖ್ಯಮಂತ್ರಿಯಾಗಿದ್ದಾಗ ದುಬೈನಲ್ಲಿ ದಾವೂದ್ ಇಬ್ರಾಹಿಂ ಅವರನ್ನು ಭೇಟಿ ಮಾಡಲು … Continued

ಮುಂಬೈ | ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಗುಂಡಿಕ್ಕಿ ಹತ್ಯೆ ; ಇಬ್ಬರ ಬಂಧನ : ಬಾಬಾ ಸಿದ್ದಿಕ್ ಯಾರು..?

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕ ಬಾಬಾ ಸಿದ್ದಿಕ್ ಅಪರಿಚಿತರ ಗುಂಡಿನ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಮುಂಬೈನ ಬಾಂದ್ರಾ ಪೂರ್ವದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು … Continued

ಮಹಾರಾಷ್ಟ್ರ : ವಿಧಾನಸಭೆ ಚುನಾವಣೆಗೆ ಮುನ್ನ ಎನ್‌ಸಿಪಿಗೆ ಸೇರ್ಪಡೆಗೊಂಡ ಖ್ಯಾತ ನಟ ಸಯಾಜಿ ಶಿಂಧೆ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಖ್ಯಾತ ಬಹುಭಾಷಾ ನಟ ಸಯಾಜಿ ಶಿಂಧೆ ಅವರು ಶುಕ್ರವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಗೆ ಸೇರ್ಪಡೆಗೊಂಡಿದ್ದಾರೆ. ವಿವಿಧ ಭಾರತೀಯ ಭಾಷೆಗಳ ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳಿಗೆ ಹೆಸರುವಾಸಿಯಾಗಿರುವ ಸಯಾಜಿ ಶಿಂಧೆ ಅವರು, ಉಪಮುಖ್ಯಮಂತ್ರಿ ಅಜಿತ್ ಪವಾರ್, ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮತ್ತು … Continued

ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆಯಲ್ಲಿ 7 ಕಾಂಗ್ರೆಸ್ ಶಾಸಕರಿಂದ ಅಡ್ಡ ಮತದಾನ : ವರದಿ

ಮುಂಬೈ: ರಾಜ್ಯದ 48 ಲೋಕಸಭಾ ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಗೆದ್ದು ಬೀಗುತ್ತಿದ್ದ ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿಗೆ ಆಘಾತ ಎದುರಾಗಿದೆ. ಆತಂಕಕಾರಿ ಸಂಕೇತವಾಗಿ, ಶುಕ್ರವಾರ ನಡೆದ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಕನಿಷ್ಠ ಏಳು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಮೂಲಗಳು … Continued

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನ ಗೆದ್ದು ಬೀಗಿದ ಬಿಜೆಪಿ-ಮಿತ್ರಪಕ್ಷಗಳು

ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ, ಶುಕ್ರವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿಯ ಪಂಕಜಾ ಮುಂಡೆ, ಪರಿಣಯ ಫುಕೆ, ಅಮಿತ್ ಗೋರ್ಖೆ, ಯೋಗೇಶ ತಿಲೇಕರ ಮತ್ತು ಸದಾಭವ ಖೋತ್‌ ಐದು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರು.ಅಜಿತ ಪವಾರ್ ಅವರ … Continued