ಶರದ್ ಪವಾರ್ ಬಣಕ್ಕೆ ನೂತನ ಚಿಹ್ನೆ ಬಳಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ :ಮುಂಬರುವ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ‘ರಾಷ್ಟ್ರೀಯವಾದಿ ಕಾಂಗ್ರೆಸ್ ಪಾರ್ಟಿ ಶರದ್ ಚಂದ್ರ ಪವಾರ್ ಬಣವು ತುತ್ತೂರಿ ಊದುತ್ತಿರುವ ವ್ಯಕ್ತಿಯ ಚಿತ್ರ ಒಳಗೊಂಡ ನೂತನ ಚಿಹ್ನೆಯನ್ನು ಬಳಸಲು ಇಂದು, ಮಂಗಳವಾರ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಶರದ್ ಪವಾರ್ ಬಣಕ್ಕೆ ತುತ್ತೂರಿ ಊದುತ್ತಿರುವ ವ್ಯಕ್ತಿಯ ಚಿತ್ರ ಒಳಗೊಂಡ ಚಿಹ್ನೆಯನ್ನು ಕಾಯ್ದಿರಿಸುವಂತೆ ಭಾರತೀಯ ಚುನಾವಣಾ … Continued