ಎನ್‌ಸಿಪಿಗೆ ಬಿಜೆಪಿ ಶಾಸಕನ ೫ ಕೋಟಿ ರೂ. ದೇಣಿಗೆ !

ಮುಂಬೈ: ಶರದ್‌ ಪವಾರ್‌ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ೨೦೧೯-೨೦ನೇ ಸಾಲಿನಲ್ಲಿ ೫೯.೯೪ ಕೋಟಿ ರೂ. ಪಕ್ಷದ ದೇಣಿಗೆ ಸಂಗ್ರಹ ಮಾಡಿದ್ದು, ಕಳೆದ ವರ್ಷ ಪಕ್ಷ ಕೇವಲ ೧೨.೦೫ ಕೋಟಿ ರೂ. ದೇಣಿಗೆ ಸಂಗ್ರಹಿಸಿತ್ತು. ಶಿವಸೇನಾ, ಕಾಂಗ್ರೆಸ್‌ ನೊಂದಿಗೆ ಮಹಾ ವಿಕಾಸ ಅಗಾಢಿ ಸರಕಾರ ನಡೆಸುತ್ತಿರುವ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ಹಣ ಹರಿದು … Continued