ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಅನಾರೋಗ್ಯ, ಮಾ.೩೧ರಂದು ಶಸ್ತ್ರ ಚಿಕಿತ್ಸೆ

ಮುಂಬೈ: ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಆರೋಗ್ಯ ಹದಗೆಟ್ಟಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ. ಅವರ ಪಿತ್ತಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಭಾನುವಾರ ಸಂಜೆಯಿಂದ ಶರದ್ ಪವಾರ್ ಅವರ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಅವರ ಪಿತ್ತಕೋಶದಲ್ಲಿ ಕಲ್ಲುಗಳು ಇರುವುದನ್ನು ವೈದ್ಯರು ಪತ್ತೆಹಚ್ಚಿದ್ದಾರೆ. ಹೀಗಾಗಿ ಮುಂದಿನ ಅವರ ಎಲ್ಲ … Continued

ಗೃಹ ಸಚಿವ ದೇಶ್ಮುಖ್‌ ವಿರುದ್ಧ ಆರೋಪ ಗಂಭೀರ ಸ್ವರೂಪದ್ದು:ಶರದ್‌ ಪವಾರ್‌

ಮುಂಬೈ; ರಾಷ್ಟ್ರೀಯ ಪಕ್ಷದ (ಎನ್‌ಸಿಪಿ) ನಾಯಕ ಹಾಗೂ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಾಗಿ ಪರಿಣಮಿಸುತ್ತಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಕಳಂಕಿತ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಗೃಹ ಸಚಿವ ಅನಿಲ ದೇಶ್ಮುಖ್ ‌ ಹಣ ಸುಲಿಗೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ … Continued

ಎನ್‌ಸಿಪಿಗೆ ಬಿಜೆಪಿ ಶಾಸಕನ ೫ ಕೋಟಿ ರೂ. ದೇಣಿಗೆ !

ಮುಂಬೈ: ಶರದ್‌ ಪವಾರ್‌ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ೨೦೧೯-೨೦ನೇ ಸಾಲಿನಲ್ಲಿ ೫೯.೯೪ ಕೋಟಿ ರೂ. ಪಕ್ಷದ ದೇಣಿಗೆ ಸಂಗ್ರಹ ಮಾಡಿದ್ದು, ಕಳೆದ ವರ್ಷ ಪಕ್ಷ ಕೇವಲ ೧೨.೦೫ ಕೋಟಿ ರೂ. ದೇಣಿಗೆ ಸಂಗ್ರಹಿಸಿತ್ತು. ಶಿವಸೇನಾ, ಕಾಂಗ್ರೆಸ್‌ ನೊಂದಿಗೆ ಮಹಾ ವಿಕಾಸ ಅಗಾಢಿ ಸರಕಾರ ನಡೆಸುತ್ತಿರುವ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ಹಣ ಹರಿದು … Continued