ಈಗ ಲೋಕಸಭೆ ಚುನಾವಣೆ ನಡೆದ್ರೆ ಎನ್‌ಡಿಎ ಗೆಲ್ಲುತ್ತದೆಯೋ ಇಂಡಿಯಾ ಮೈತ್ರಿಕೂಟವೋ ? ʼಮೂಡ್ ಆಫ್ ದಿ ನೇಷನ್ʼ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ–ಸಿ-ವೋಟರ್ ನಡೆಸಿದ ಇತ್ತೀಚಿನ ‘ಮೂಡ್ ಆಫ್ ದಿ ನೇಷನ್’ (MOTN) ಸಮೀಕ್ಷೆಯಲ್ಲಿ ಕಂಡುಬಂದಿದೆ. ಆದರೆ ಹಿಂದಿನ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ ಮೈತ್ರಿಕೂಟದ ಜನಪ್ರಿಯತೆಯಲ್ಲಿ ಅಲ್ಪ ಕುಸಿತ ಕಂಡುಬಂದಿದೆ. ಈ … Continued

ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ತಂಡದ ಪುನರ್ರಚನೆ : ಇದು ಮೋದಿ ಸಂಪುಟದ ಪುನರ್ರಚನೆಗೆ ಮುನ್ನುಡಿಯೇ ?

ನವದೆಹಲಿ: ಭಾರತೀಯ ಜನತಾ ಪಕ್ಷ(BJP)ದ ರಾಷ್ಟ್ರೀಯ ಪದಾಧಿಕಾರಿಗಳ ತಂಡಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಷ್ಟ್ರೀಯ ಖಜಾಂಚಿಯಾಗಿ ನೇಮಕ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಸೋಮವಾರ ಪಕ್ಷದ ನೂತನ ರಾಷ್ಟ್ರೀಯ ಸಂಘಟನಾ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ … Continued

ಜಾರ್ಖಂಡದಲ್ಲಿ ಲೆಕ್ಕಾಚಾರ ಉಲ್ಟಾ ; ಕಾಂಗ್ರೆಸ್‌ಗೆ ಭಾರಿ ಮುಖಭಂಗ : ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಗೆಲುವು

ರಾಂಚಿ: ಜಾರ್ಖಂಡ್‌ ವಿಧಾನಸಭೆಯಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ ರಾಮ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ ನತ್ವಾನಿ ಜಯಗಳಿಸಿದ್ದಾರೆ. ಈ ಫಲಿತಾಂಶವು ಇಂಡಿಯಾ ಮೈತ್ರಿಕೂಟದ ಒಳಗಿನ ಬಿರುಕುಗಳನ್ನು  ಬಹಿರಂಗಪಡಿಸಿತು. ಮಿಜೋರಾಂನಲ್ಲಿ ಝಡ್‌ಪಿಎಂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. … Continued

ಉದ್ಧವ್‌ ಠಾಕ್ರೆಗೆ ತೀವ್ರ ಮುಖಭಂಗ: ಪಕ್ಷದ ಸಂಸದೀಯ ಸಭೆಗೆ 3 ಸಂಸದರು ಮಾತ್ರ ಹಾಜರು, 6 ಸಂಸದರು ಗೈರು…!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ದೊಡ್ಡ ಹಿನ್ನಡೆಯಲ್ಲಿ ದೆಹಲಿಯಲ್ಲಿ ಗುರುವಾರ ನಡೆದ ಶಿವಸೇನಾ (ಯುಬಿಟಿ) ಪಕ್ಷದ ಮಹತ್ವದ ಸಂಸದೀಯ ಸಭೆಗೆ ಒಂಬತ್ತು ಲೋಕಸಭಾ ಸಂಸದರ ಪೈಕಿ ಕೇವಲ ಮೂವರು ಮಾತ್ರ ಹಾಜರಾಗಿದ್ದಾರೆ. ಹೀಗಾಗಿ ಅವರು ಏಕನಾಥ ಶಿಂಧೆ ನೇತೃತ್ವದ ಆಡಳಿತಾರೂಢ ಶಿವಸೇನೆ ಸೇರ್ಪಡೆಯಾಗುವ ಸಾಧ್ಯತೆ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿವೆ. ಈ ಸಭೆಯಿಂದ … Continued

ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ…! ಇದರ ಬಗ್ಗೆ ಗೊತ್ತೆ..?

ನವದೆಹಲಿ:ನವದೆಹಲಿ: ಕಳೆದ ವಾರದವರೆಗೆ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳ ಹೊರಗಿನ ಕೆಲವರು ಮಾತ್ರ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (NCPI) ಬಗ್ಗೆ ಕೇಳಿದ್ದರು. 2023ರ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ ಪ್ರಭಾವ ಬೀರಲೂ ವಿಫಲವಾಗಿ, ಅಸ್ತಿತ್ವವೇ ಇಲ್ಲದಂತಾಗಿದ್ದ ಪಶ್ಚಿಮ ಬಂಗಾಳದ ಸಣ್ಣ ರಾಜಕೀಯ ಪಕ್ಷವೊಂದು ಈಗ ದಿಢೀರನೆ ದೇಶದ ಪ್ರಮುಖ ರಾಜಕೀಯ … Continued

ನೆಹರು ಹಿಂದಿಕ್ಕಿ ಭಾರತದಲ್ಲಿ ಅತಿ ದೀರ್ಘಾವಧಿ ಅಧಿಕಾರ ನಡೆಸಿದ ‘ಚುನಾಯಿತ ಪ್ರಧಾನಿ’ ಎಂಬ ಮೈಲಿಗಲ್ಲು ಸ್ಥಾಪಿಸಿದ ಪ್ರಧಾನಿ ಮೋದಿ

 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು (10 ಜೂನ್ 2026)  ಭಾರತದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸೇವೆ ಸಲ್ಲಿಸಿದ ‘ಚುನಾಯಿತ ಪ್ರಧಾನಿ’ ಎಂಬ ಅಭೂತಪೂರ್ವ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿದ್ದ ಸುದೀರ್ಘಾವಧಿಯ ದಾಖಲೆಯನ್ನು ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ ; ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸಿಗುವುದೇ 3ನೇ 2ರಷ್ಟು ಬಹುಮತ ?

ನವದೆಹಲಿ: ಜೂನ್ ಮತ್ತು ಜುಲೈ ತಿಂಗಳಿನಲ್ಲಿ ತೆರವಾಗಲಿರುವ 10 ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಮತದಾನ ಮುಗಿದ ತಕ್ಷಣ ಅಂದೇ ಸಂಜೆ ಮತ ಎಣಿಕೆ ಕಾರ್ಯವೂ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಪ್ರಸಕ್ತ ಸಾಲಿನ ಜೂನ್ 21 ರಿಂದ ಜುಲೈ 19 … Continued

ಚುನಾವಣೆ : ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಗೆಲ್ಲುವುದು ಯಾರು..? ಎಕ್ಸಿಟ್‌ ಪೋಲ್‌ ಹೇಳುವುದೇನು..?

ನವದೆಹಲಿ: ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಮಹಾ ಸಮರ ಮುಕ್ತಾಯಗೊಂಡಿದೆ. ಮತಯಂತ್ರಗಳಲ್ಲಿ ಭದ್ರವಾಗಿದ್ದ ಅಭ್ಯರ್ಥಿಗಳ ಭವಿಷ್ಯದ ಸುಳಿವು ನೀಡುವ ‘ಎಕ್ಸಿಟ್ ಪೋಲ್’ಗಳು (ಮತಗಟ್ಟೆ ಸಮೀಕ್ಷೆ) ಇದೀಗ ಹೊರಬಿದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆಯ ಭದ್ರಕೋಟೆಗೆ ನಟ ವಿಜಯ ಸವಾಲಾಗಲಿದ್ದಾರೆಯೇ? ಕೇರಳದಲ್ಲಿ ದಶಕಗಳ ಕಾಲ ನಡೆದಿದ್ದ ಅಧಿಕಾರ ಬದಲಾವಣೆಯ ಸಂಪ್ರದಾಯ ಮರಳಿ ಬರಲಿದೆಯೇ?  ಅಸ್ಸಾಂನಲ್ಲಿ ಬಿಜೆಪಿಯ ಅಶ್ವಮೇಧ … Continued

ತಮಿಳುನಾಡು ಚುನಾವಣೆ 2026 : ಎನ್‌ಡಿಎ-ಡಿಎಂಕೆ ನಡುವಿನ ಜಿದ್ದಾಜಿದ್ದಿಯಲ್ಲಿ ಗೆಲ್ಲೋದು ಯಾರು ; ‘ಮ್ಯಾಟ್ರಿಜ್’ ಸಮೀಕ್ಷೆ ಹೇಳಿದ್ದೇನು ?

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕಣ ಸಜ್ಜಾಗುತ್ತಿದ್ದು,  ಆಡಳಿತಾರೂಢ ಡಿಎಂಕೆ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ ಎಂದು ‘ಮ್ಯಾಟ್ರಿಜ್’ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯು ಮುನ್ಸೂಚನೆ ನೀಡಿದೆ. ಸೋಮವಾರ ಪ್ರಕಟವಾದ ಈ ಸಮೀಕ್ಷಾ ವರದಿಯು, ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಲ್ಪ … Continued