ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಎರಡನೇ ಆಘಾತ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ನಟ ಪವನ್ ಕಲ್ಯಾಣ ಜನಸೇನಾ ಪಕ್ಷ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮತ್ತೊಂದು ಆಘಾತವಾಗಿ, ನಟ ಪವನ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ ಹಾಗೂ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಬೆಂಬಲಿಸಲು ನಿರ್ಧರಿಸಿದೆ. ಟಿಡಿಪಿಯನ್ನು ಬೆಂಬಲಿಸುವ ಸಲುವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ತೊರೆದಿದ್ದೇನೆ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಪವನ್ … Continued

ಲೋಕಸಭೆ ಚುನಾವಣೆ 2024-ಎನ್‌ಡಿಎ Vs ವಿಪಕ್ಷಗಳ ಇಂಡಿಯಾ ಒಕ್ಕೂಟದ ಜಿದ್ದಾಜಿದ್ದಿಯಲ್ಲಿ ಗೆಲ್ಲೋರು ಯಾರು..? : ಟೈಮ್ಸ್‌ ನೌ – ಇಟಿಜಿ ರಿಸರ್ಚ್ಸ್‌ ಸಮೀಕ್ಷೆ ಏನು ಹೇಳಿದೆ..? ಇಲ್ಲಿದೆ…

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಸಜ್ಜಾಗಿರುವ ಹೊತ್ತಲ್ಲೇ ಈಗ ಮತ್ತೊಂದು ಸಮೀಕ್ಷೆ ಹೊರಬಿದ್ದಿದೆ. ಟೈಮ್ಸ್‌ ನೌ – ಇಟಿಜಿ ರಿಸರ್ಚ್ಸ್‌ ಸಮೀಕ್ಷಾ ವರದಿ ಪ್ರಕಟವಾಗಿದೆ. ಈಗಲೇ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಅದು ಹೇಳಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಪ್ರಬಲ ಸ್ಪರ್ಧೆ … Continued

ಗೋವಾ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ಗೋವಾ ಫಾರ್ವರ್ಡ್‌ ಪಾರ್ಟಿ

ಗೋವಾ: ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದೆ. ಗೋವಾ ಸರಕಾರ ಗೋವಾ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವುದರಿಂದ ಎನ್‌ಡಿಎಗೆ ನೀಡಿದ ಬೆಂಬಲ ಹಿಂದಕ್ಕೆ ಪಡೆಯಲಾಗಿದೆ ಎಂದು ಜಿಎಫ್‌ಪಿ ಅಧ್ಯಕ್ಷ ವಿಜಯ ಸರ್ದೇಸಾಯಿ ತಿಳಿಸಿದ್ದಾರೆ. ಎನ್‌ಡಿಎ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಬರೆದ ಪತ್ರದಲ್ಲಿ ಸರ್ದೇಸಾಯಿ, “ಎನ್‌ಡಿಎಯೊಂದಿಗಿನ … Continued

ಕೇರಳದಲ್ಲಿ  ಬಿಜೆಪಿಗೆ ಹಿನ್ನಡೆ: ಮೂರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ರಾಜ್ಯದ ತಲಚೇರಿ, ಗುರುವಾಯುರ್ ಮತ್ತು ದೇವಿಕುಲಂ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ತಿರಸ್ಕರಿಸಲಾಗಿದೆ.ಏಪ್ರಿಲ್ 6ರಂದು ನಡೆಯಲಿರುವ ಕಣ್ಣೂರು ಜಿಲ್ಲೆಯ ತಲಚೇರಿ, ಗುರುವಾಯುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸದ ಕಾರಣಕ್ಕೆ ನಾಮಪತ್ರ ತಿರಸ್ಕರಿಸಲಾಗಿದೆ ಎಂದು … Continued

ಕೇರಳ ಬಿಡಿಜೆಎಸ್‌ ಇಬ್ಭಾಗ

ಎನ್‌ಡಿಎ ಅಂಗಪಕ್ಷವಾಗಿದ್ದ ಕೇರಳದ ಭಾರತ್ ಧರ್ಮ ಜನಸೇನೆ (ಬಿಡಿಜೆಎಸ್) ವಿಭಜನೆಯಾಗಿದ್ದು, ಒಂದು ಘಟಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನೊಂದಿಗೆ ಕೆಲಸ ಮಾಡುವ ಹೊಸ ಪಕ್ಷವನ್ನು ರಚನೆ ಮಾಡಲಾಗುವುದು ಎಂದು ಬಂಡಾಯ ನಾಯಕರು ತಿಳಿಸಿದ್ದಾರೆ. ಭಾರತೀಯ ಜನಸೇನೆ (ಬಿಜೆಎಸ್) ಅನ್ನು ತೇಲುವ ನಿರ್ಧಾರವನ್ನು ಪ್ರಕಟಿಸಿದ ಬಂಡಾಯ ಮುಖಂಡರಾದ ವಿ ಗೋಪಕುಮಾರ್ ಮತ್ತು ಎನ್.ಕೆ.ಲೀಲಕಂದನ್, ಎಲ್‌ಡಿಎಫ್ … Continued