ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎ ಅಧಿಕಾರಕ್ಕೆ ; ಭವಿಷ್ಯ ನುಡಿದ 8 ಎಕ್ಸಿಟ್ ಪೋಲ್‌ ಗಳು

ಬಿಹಾರದಲ್ಲಿ ಮತದಾನ ಮುಗಿದಿದ್ದು, ಇದರ ಬೆನ್ನಿಗೇ ಮತತಗಟ್ಟೆ ಸಮೀಕ್ಷೆಗಳು ರಾಜಕೀಯ ಪಕ್ಷಗಳ ಭವಿಷ್ಯ ಏನಾಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಬಾರಿಯೂ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಎಂಟು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ದೈನಿಕ್ ಭಾಸ್ಕರ್ ಎಕ್ಸಿಟ್ ಪೋಲ್ ಎನ್‌ಡಿಎ 145 ರಿಂದ 160 … Continued

ಬಿಹಾರ ಚುನಾವಣೆ : ಈ ಬಾರಿ ಅಧಿಕಾರಿ ಯಾರಿಗೆ ? ಜೆವಿಸಿ ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು..?

ಬಿಹಾರ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ, ಪ್ರಶಾಂತ್ ಕಿಶೋರ್ ಅವರ ಜನ್‌ ಸುರಾಜ್‌ ಪಕ್ಷವು ಎನ್‌ಡಿಎ (NDA) ಮತ್ತು ಮಹಾ ಮೈತ್ರಿಕೂಟದ ಜೊತೆಗೆ ಸ್ಪರ್ಧಿಸುತ್ತಿದ್ದು, ಸ್ಪರ್ಧೆಯನ್ನು ಆಸಕ್ತಿದಾಯಕವಾಗಿಸಿದೆ. ಚುನಾವಣೆಗೆ ಕೆಲದಿನಗಳ ಮೊದಲು, ಟೈಮ್ಸ್ ನೌ ಸುದ್ದಿ ಚಾನೆಲ್ -ಜೆವಿಸಿ (JVC) ನಡೆಸಿದ ಅಭಿಪ್ರಾಯ ಸಮೀಕ್ಷೆಯು … Continued

ಬಿಹಾರ ಚುನಾವಣೆ ; ತೇಜಸ್ವಿ ಯಾದವಗೆ ಇರುವ 6 ಪ್ರಮುಖ ಸವಾಲುಗಳು

ಬಿಹಾರದ ಸಂಕೀರ್ಣ ರಾಜಕೀಯ ರಂಗದಲ್ಲಿ 2025ರ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಎನ್‌ಡಿ ಮೈತ್ರಿಕೂಟ ಹಾಗೂ ಆರ್‌ಜೆಡಿ ನೇತೃತ್ವದ ಮಹಾಘಟಬಂಧನದ ನಡುವೆ ತೀವ್ರ ಹಣಾಹಣಿಯ ಬಗ್ಗೆ ಚುನಾವಣಾ ಪೂರ್ವ ಸಮೀಕ್ಷೆಗಳು ಮುನ್ಸೂಚನೆ ನೀಡಿವೆ. ಬಿಹಾರದ ಪ್ರಮುಖ ವಿಪಕ್ಷವಾದ ಆರ್‌ಜೆಡಿಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ ಯಾದವ್‌ ಅವರ ಪುತ್ರ 35 ವರ್ಷದ ತೇಜಸ್ವಿ ಯಾದವ್ ಅವರು … Continued

ಬಿಹಾರ ವಿಧಾನಸಭೆ ಚುನಾವಣೆ | ಎನ್‌ ಡಿಎ ಸೀಟು ಹಂಚಿಕೆ ಅಂತಿಮ : ಬಿಜೆಪಿ-ಜೆಡಿಯು ಸಮ ಸ್ಥಾನಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ಡಿಎ ತನ್ನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದ್ದು, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜನತಾದಳ (ಯುನೈಟೆಡ್) ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ತಿಳಿಸಿದ್ದಾರೆ. ಎನ್‌ಡಿಎ ಸೀಟು ಹಂಚಿಕೆಯ ಸೂತ್ರದ ಭಾಗವಾಗಿ ಇತರ ಎನ್‌ಡಿಎ ಅಂಗ … Continued

ಬಿಹಾರ ಚುನಾವಣೆ 2025 | ಸಿ ವೋಟರ್‌ ಸಮೀಕ್ಷೆ : ಎನ್‌ ಡಿಎ-ಮಹಾ ಮೈತ್ರಿಕೂಟದ ನಡುವೆ ನಿಕಟ ಸ್ಪರ್ಧೆ, ಜನಪ್ರಿಯ ಸಿಎಂ ಅಭ್ಯರ್ಥಿ ಯಾರು…?

ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಹಾರದ ಚುನಾವಣಾ ರಾಜಕೀಯವು ಉತ್ತುಂಗದಲ್ಲಿದೆ. ಎನ್‌ಡಿಎ (NDA) ಮತ್ತು ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿಕೂಟದ ಎರಡೂ ಪಕ್ಷಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಭಿನ್ನಾಭಿಪ್ರಾಯಗಳು ಬೆಳೆಯುತ್ತಿವೆ. ದೆಹಲಿಯಿಂದ ಪಾಟ್ನಾದವರೆಗೆ ಸಭೆಗಳು ನಡೆಯುತ್ತಿವೆ, ಆದರೆ ಎರಡೂ ಮೈತ್ರಿಕೂಟಗಳು ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಏತನ್ಮಧ್ಯೆ, ನಾಯಕರ ಪಕ್ಷಾಂತರವೂ ತೀವ್ರಗೊಂಡಿದೆ. ಪ್ರಶಾಂತ ಕಿಶೋರ ಫ್ಯಾಕ್ಟರ್‌…. … Continued

ಬಿಹಾರ ಚುನಾವಣೆ | 4 ಒಪಿನಿಯನ್‌ ಪೋಲ್‌ ; ಎನ್‌ಡಿಎ, ಆರ್‌ಜೆಡಿ ಮಹಾಘಟಬಂಧನ ಮಧ್ಯೆ ಜಿದ್ದಾಜಿದ್ದಿ : ಯಾರಿಗೆ ಮುನ್ನಡೆ ?

2025 ರ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ನಾಲ್ಕು ಪ್ರಮುಖ ಒಪಿನಿಯನ್‌ ಪೋಲ್‌ಗಳ ಫಲಿತಾಂಶಗಳು ರಾಜ್ಯದ ಮತದಾರರ ಟ್ರೆಂಡ್‌ ಬಗ್ಗೆ ಹೇಳಿವೆ. ಮ್ಯಾಟ್ರಿಕ್ಸ್, ಜೆವಿಸಿ, ಸ್ಪೀಕ್ ಮೀಡಿಯಾ ನೆಟ್‌ವರ್ಕ್ ಮತ್ತು ವೋಟ್ ವೈಬ್ ನಡೆಸಿದ ಸಮೀಕ್ಷೆಗಳು ಬಿಜೆಪಿ, ಜೆಡಿಯು, ಎಲ್‌ಜೆಪಿ (ರಾಮ ವಿಲಾಸ) ಮತ್ತು ಎಚ್‌ಎಎಂ ಒಳಗೊಂಡ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಮುನ್ನಡೆಯನ್ನು ತೋರಿಸಿವೆ. … Continued

ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ ; ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ನಡೆಯಿತೇ ಅಡ್ಡ ಮತದಾನ..?

ನವದೆಹಲಿ : ಮಂಗಳವಾರ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳಿಂದ ಚಲಾಯಿಸಲಾದ 752 ಮಾನ್ಯ ಮತಗಳಲ್ಲಿ ಅವರು 452 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿಯಾದ ವಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. … Continued

ನಾಳೆ (ಸೆ.9) ಉಪರಾಷ್ಟ್ರಪತಿ ಚುನಾವಣೆ | ಮತದಾನದಲ್ಲಿ ಪಾಲ್ಗೊಳ್ಳಲ್ಲ ಎಂದು ಘೋಷಿಸಿದ ಬಿಜೆಡಿ, ಬಿಆರ್‌ ಎಸ್‌ : ಲೆಕ್ಕಾಚಾರವೇನು..?

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಮುನ್ನಾ ದಿನವಾದ ಸೋಮವಾರ (ಸೆಪ್ಟೆಂಬರ್‌ 8) ತೆಲಂಗಾಣದ ಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಒಡಿಶಾದ ಬಿಜು ಜನತಾ ದಳ (ಬಿಜೆಡಿ) ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ವೇಳೆ ಮತದಾನದಿಂದ ದೂರ ಉಳಿಯಲು ನಿರ್ಧರಿಸಿವೆ. ಈ ನಿರ್ಧಾರ ಎನ್‌ಡಿಎ ಅಭ್ಯರ್ಥಿಗೆ ಅನುಕೂಲಕರ ಹಾಗೂ … Continued

ಮೂಡ್ ಆಫ್ ದಿ ನೇಷನ್ ಸರ್ವೆ : ಈಗ ಲೋಕಸಭಾ ಚುನಾವಣೆ ನಡೆದ್ರೆ ಇಂಡಿಯಾ ಬಣಕ್ಕೆ 208 ಸ್ಥಾನಗಳು ; ಮೋದಿ ನೇತೃತ್ವದ ಎನ್‌ಡಿಎಗೆ ಎಷ್ಟು ಸ್ಥಾನ ಸಿಗಲಿದೆ ಗೊತ್ತೆ ?

ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಗೆಲುವು ಸಾಧಿಸಿದ ನಂತರ, ಈಗ ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ ಪ್ರಬಲ ಪ್ರದರ್ಶನ ನೀಡಲಿದೆ ಮತ್ತು 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಕಂಡುಬಂದಿದೆ. ಮತ್ತೊಂದೆಡೆ, 2024 ರಲ್ಲಿ 234 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ … Continued

ಗಂಭೀರ ಕ್ರಿಮಿನಲ್ ಕೇಸಲ್ಲಿ ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ : ಲೋಕಸಭೆಯಲ್ಲಿ ಇಂದು 3 ಮಸೂದೆಗಳ ಮಂಡನೆ; ಏನಿದು ಮಸೂದೆ..?

ನವದೆಹಲಿ: ಪ್ರಧಾನಿ, ರಾಜ್ಯಗಳ ಮುಖ್ಯಮಂತ್ರಿಗಳು ಅಥವಾ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಸಚಿವರು ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟರೆ ಅಥವಾ ಬಂಧನಕ್ಕೊಳಗಾಗಿದ್ದರೆ ಅವರನ್ನು ಹುದ್ದೆಯಿಂದ ಪದಚ್ಯುತಗೊಳಿಸುವ ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಬುಧವಾರ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಸ್ತಾವಿತ ನಿಬಂಧನೆಗಳ ಅಡಿಯಲ್ಲಿ, ಗಂಭೀರ ಅಪರಾಧದ (ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ … Continued