ಕುಮಟಾ: ಬಾಡ ಸಮುದ್ರದಲ್ಲಿ ನಾಪತ್ತೆಯಾಗಿದ್ದವ ಎರಡು ದಿನಗಳ ಬಳಿಕ ಶವವಾಗಿ ಪತ್ತೆ

ಕುಮಟಾ; ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬಾಡದ ಹುಬ್ಬಣ್ಣಗೆರೆ ಅರಬ್ಬಿ ಸಮುದ್ರ ತೀರದಲ್ಲಿ ಸೋಮವಾರ ನಾಪತ್ತೆಯಾಗಿದ್ದ ಬುಧವಾರ ಯುವಕನ ಶವ ಪತ್ತೆಯಾಗಿದೆ. ಸೋಮವಾರ ಈಜಾಡಲು ಸಮುದ್ರಕ್ಕೆ ಇಳಿದಿದು ಕಾಣೆಯಾಗಿದ್ದ ದಾವಣಗೆರೆಯ ಇಂಜಿನಿಯರಿಂಗ್ ವಿದ್ಯಾರ್ಥಿ ರೇಣುಕಾಪ್ರಸಾದ (೨೩)ಎಂದು ಗುರುತಿಸಲಾಗಿದೆ. ಸೋಮವಾರ ಪ್ರವಾಸಕ್ಕೆ ಬಂದಿದ್ದ ರೇಣುಕಾ ಪ್ರಸಾದ ಮತ್ತು ಮೇಘಾ ಎಂಬವರು ಬಾಡದ ಸಮುದ್ರ ತೀರದಲ್ಲಿ ಈಜಿಗೆಂದು … Continued