ದ್ವೇಷ ಭಾಷಣದ ಆರೋಪ ; ಸಿ.ಟಿ.ರವಿಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಮಾತನಾಡುವಾಗ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ಆದೇಶ ಮಾಡಿದೆ. ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಹಾಗೂ ಎಫ್‌ಐಆರ್ ರದ್ದು … Continued

ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಂದನ ನಿಲೇಕಣಿ ಈಗ ಮೋದಿ ಸರ್ಕಾರದ ಆಯ್ಕೆ ; ಎನ್‌ಟಿಎ ಸುಧಾರಣಾ ಟಾಸ್ಕ್‌ಫೋರ್ಸ್‌ ನೇತೃತ್ವದ ಹೊಣೆ

ನವದೆಹಲಿ: ರಾಜಕೀಯ ಹಿನ್ನೆಲೆಗಿಂತ ತಾಂತ್ರಿಕ ಪರಿಣತಿ ಮತ್ತು ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರವಾಗಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ ನಿಲೇಕಣಿ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸುಧಾರಣೆಗಾಗಿ ರಚಿಸಲಾದ ಉನ್ನತ ಮಟ್ಟದ ಕಾರ್ಯಪಡೆಯ (ಹೈ-ಪವರ್ಡ್ ಟಾಸ್ಕ್‌ಫೋರ್ಸ್) ಸದಸ್ಯರನ್ನಾಗಿ ನೇಮಕ ಮಾಡಿದ್ದು, ಅದರ ನೇತೃತ್ವ ವಹಿಸಲಾಗಿದೆ. ನಂದನ … Continued

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಇನ್ಫೋಸಿಸ್‌ ಚೇರ್ಮನ್‌ ನಂದನ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚನೆ ; ಮೋದಿ ಘೋಷಣೆ

ನವದೆಹಲಿ: ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ವಿಶ್ವಾಸಾರ್ಹ, ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತವಾಗಿಸಲು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ ನಿಲೇಕಣಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಕಾರ್ಯಪಡೆಯು ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಅದರ ಶಿಫಾರಸುಗಳ ಆಧಾರದ ಮೇಲೆ ಮುಂಬರುವ … Continued

ಕೇಂದ್ರದ ಜೊತೆ 3ನೇ ಸುತ್ತಿನ ಮಾತುಕತೆ ಯಶಸ್ವಿ : ದೆಹಲಿ ಜಂತರ್‌ ಮಂತರ್‌ ಪ್ರತಿಭಟನೆ ಅಂತ್ಯಗೊಳಿಸಿದ ಸಿಜೆಪಿ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಕ್ರೋಚ್‌ ಜನತಾ ಪಾರ್ಟಿ (CJP) ತನ್ನ ಪ್ರತಿಭಟನೆಯನ್ನು “ತಕ್ಷಣದಿಂದಲೇ ಜಾರಿಗೆ ಬರುವಂತೆ” ಹಿಂಪಡೆದಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿದ್ದ ಬೆಂಬಲಿಗರಿಗೆ ಮನೆಗೆ ಹಿಂತಿರುಗುವಂತೆ ಮನವಿ ಮಾಡಿದೆ. ಶುಕ್ರವಾರ ಅಪರಾಹ್ನ ನಡೆದ ಸರ್ಕಾರ ಮತ್ತು ‘ಸಿಜೆಪಿ’ ಜಂಟಿ … Continued

“ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ” : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಂತರ ಸೋನಂ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ

ನವದೆಹಲಿ: ದೇಶಾದ್ಯಂತ ತೀವ್ರ ಕಾವು ಪಡೆದುಕೊಂಡಿದ್ದ ಪಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪರೀಕ್ಷಾ ಅಕ್ರಮಗಳ ವಿವಾದ ಕೊನೆಗೂ ತಾರ್ಕಿಕ ಅಂತ್ಯ ಕಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ನಿರ್ಧಾರವನ್ನು ಹೆಸರಾಂತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಲಡಾಖ್‌ನ ಸೋನಮ್ ವಾಂಗ್ಚುಕ್ “ಪ್ರಜಾಪ್ರಭುತ್ವದ ನಿಜವಾದ ಜಯ” ಎಂದು … Continued

ನೀಟ್ ಪೇಪರ್ ಸೋರಿಕೆ ಪ್ರಕರಣ : ಹೋರಾಟಕ್ಕೆ ಮಣಿದ ಕೇಂದ್ರ ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ನಡೆಯುತ್ತಿರುವ ನೀಟ್ (NEET) ಪೇಪರ್ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧದ ವಿದ್ಯಾರ್ಥಿ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ತಲೆಬಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ … Continued

ಎಫ್‌ಆರ್‌ಎಸ್‌ ಮೂಲಕ ಜಂತರ್ ಮಂತರ್ ಪ್ರತಿಭಟನೆಯಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆಯವರ ಗುರುತು ಪತ್ತೆಹಚ್ಚಿದ ದೆಹಲಿ ಪೊಲೀಸರು

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದ್ದು, ಇಂದು (ಜುಲೈ ೨೫) ಮೂರನೇ ಸುತ್ತಿನ ಮಾತುಕತೆ ನಡೆಯುತ್ತಿದೆ. ಇದೇ ವೇಳೆ, ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ವೇಳೆ ಜಂತರ್ ಮಂತರ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪೊಲೀಸ್ ಮೂಲಗಳ ಪ್ರಕಾರ, ಜುಲೈ 20ರ … Continued

ಸಿಜೆಪಿ ಪ್ರತಿಭಟನೆ ವೇಳೆ ಸುಳ್ಳು ಸುದ್ದಿ ಹರಡುತ್ತಿದ್ದ 480ಕ್ಕೂ ಹೆಚ್ಚು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಖಾತೆಗಳು ಪತ್ತೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ನಡುವೆ ಸುಳ್ಳು ಮಾಹಿತಿ ಹರಡುತ್ತಿರುವ 480ಕ್ಕೂ ಹೆಚ್ಚು ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಖಾತೆಗಳಲ್ಲಿ ಬಹಳಷ್ಟು ‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿಯೂ ಸಕ್ರಿಯವಾಗಿದ್ದವು ಎಂದು ಪೊಲೀಸರು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದಲ್ಲಿ … Continued

ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸರ್ಕಾರ ಮನವೊಲಿಸಿದ್ದು ಹೇಗೆ..? ಮೋದಿ ಸಂದೇಶ, ಮಧ್ಯರಾತ್ರಿಯ 3 ಮಹತ್ವದ ಭರವಸೆಗಳು….

ನವದೆಹಲಿ: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಕೇಂದ್ರ ಸರ್ಕಾರದಿಂದ ಭರವಸೆಗಳು ದೊರೆತ ಹಿನ್ನೆಲೆಯಲ್ಲಿ 26 ದಿನಗಳ ಕಾಲ ನಡೆಸಿದ್ದ ಉಪವಾಸ ಸತ್ಯಾಗ್ರಹವನ್ನು ಗುರುವಾರ ರಾತ್ರಿ ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಅವರು ಗುರುವಾರ … Continued

ನೀಟ್‌ ಪೇಪರ್ ಲೀಕ್ ವಿವಾದ ; ಶಿಕ್ಷಣ ಇಲಾಖೆ ಕಾರ್ಯದರ್ಶಿ ಹುದ್ದೆಯಿಂದ ವಿನೀತ್ ಜೋಶಿ ಎತ್ತಂಗಡಿ, ಇಬ್ಬರು ಕಾರ್ಯದರ್ಶಿಗಳ ನೇಮಕ

ನವದೆಹಲಿ: ದೇಶಾದ್ಯಂತ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆಗಳು ಮುಂದುವರಿಯುತ್ತಿರುವ ನಡುವೆಯೇ ಕೇಂದ್ರ ಸರ್ಕಾರ ಶಿಕ್ಷಣ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರನ್ನು ಬದಲಾಯಿಸಿದೆ. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ವಿನೀತ್ ಜೋಶಿ ಅವರನ್ನು ಹುದ್ದೆಯಿಂದ ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ನರೇಶಪಾಲ ಗಂಗ್ವಾರ್ ಅವರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಡರಾತ್ರಿ ಪ್ರಕಟಿಸಿದ  ಅಧಿಸೂಚನೆಯಲ್ಲಿ … Continued