ಕಲಬುರಗಿ : ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ : ಇತ್ತೀಚೆಗಷ್ಟೇ ನಡೆದಿದ್ದ ನೀಟ್ (NEET)  ಪರೀಕ್ಷೆ ಬರೆದಿದ್ದ ವಿದ್ಯಾರ್ಥನಿ ಆತ್ಮಹತ್ಯೆ ಮಾಡಿಕೊಂಡ ಧೃತಿಗೆಡಿಸುವ ಘಟನೆ ಕಲಬುರಗಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನೀಟ್ ಪರೀಕ್ಷೆ ಬರೆದಿದ್ದ 18 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಕಲಬುರಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಭಾಗ್ಯಶ್ರೀ ಇತ್ತೀಚೆಗೆ ಪ್ರಕಟವಾದ … Continued

ನೀಟ್‌ ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪುಣೆಯ ಮತ್ತೊಬ್ಬ ಕಿಂಗ್‌ಪಿನ್‌ ಶಿಕ್ಷಕಿ ಸಿಬಿಐ ವಶಕ್ಕೆ

ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ನೀಟ್‌ ಯುಜಿ (NEET-UG) 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೊಂದು ಪ್ರಮುಖ ಯಶಸ್ಸು ಸಾಧಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ತಜ್ಞೆಯಾಗಿ ಭಾಗಿಯಾಗಿದ್ದ ಪುಣೆಯ ಸಸ್ಯಶಾಸ್ತ್ರ (Botany) ಶಿಕ್ಷಕಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇದರೊಂದಿಗೆ ಈ ಹಗರಣದಲ್ಲಿ ಬಂಧಿತರಾದ ಶಂಕಿತರ ಒಟ್ಟು ಸಂಖ್ಯೆ … Continued

ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರ ನೀಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಆದೇಶ

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3 ರಂದು ನಡೆದಿದ್ದ ‘ನೀಟ್-ಯುಜಿ 2026’ (NEET-UG) ಪರೀಕ್ಷೆಯನ್ನು ಪೇಪರ್ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಂಗಳವಾರ ಅಧಿಕೃತವಾಗಿ ರದ್ದುಗೊಳಿಸಿದೆ. ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಹೊಸ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸುವುದಾಗಿ … Continued

ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ…!

ಸಾಂಗ್ಲಿ : ವಿದ್ಯಾರ್ಥಿನಿ ತನ್ನ 10 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ. 92.60 ಅಂಕಗಳನ್ನು ಗಳಿಸಿದ್ದಾಳೆ. ಆದರೆ ಒಂದು ವರ್ಷದ ನಂತರ,  ಅಣಕು ಪರೀಕ್ಷೆ(mock test)ಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣಕ್ಕೆ ಅವಳ ತಂದೆ ಅವಳನ್ನು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯ ಸಾಧನಾ ಭೋಂಸ್ಲೆ – ಪೂರ್ವ ವೈದ್ಯಕೀಯ … Continued

ನೀಟ್‌ (NEET) ಆಕಾಂಕ್ಷಿ ವಿದ್ಯಾರ್ಥಿನಿ ಅಪಹರಿಸಿ, ಇಬ್ಬರು ಕೋಚಿಂಗ್ ಶಿಕ್ಷಕರಿಂದ 6 ತಿಂಗಳ ಕಾಲ ಅತ್ಯಾಚಾರ, ಬ್ಲ್ಯಾಕ್‌ ಮೇಲ್

ಕಾನ್ಪುರ : ಪ್ರಮುಖ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ತಯಾರಿಗೆ ತರಬೇತಿ ಪಡೆಯಲು ಬಂದಿದ್ದ ಫತೇಪುರದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಲ್ಯಾಣಪುರ ಪೊಲೀಸ್ ಠಾಣೆಯನ್ನು ಆಕೆ ಸಂಪರ್ಕಿಸಿದ ನಂತರ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು … Continued

ವೈದ್ಯನಾಗುವ ಕನಸು ನನಸಾಗಿಸಲು 64ನೇ ವರ್ಷಕ್ಕೆ ನೀಟ್ ಪರೀಕ್ಷೆ ಪಾಸಾದ ನಿವೃತ್ತ ಎಸ್‍ ಬಿಐ ಉದ್ಯೋಗಿ..!

ಇಲ್ಲೊಬ್ಬರು ತಮ್ಮ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಬಳಿಕ ಶಿಕ್ಷಣವನ್ನು ಮುಂದುವರಿಸಿ ಯಶಸ್ಸನ್ನು ಸಾಧಿಸಿ ತಮ್ಮ ಕನಸನ್ನು ನನಸಾಗಿಸಲು ಹೊರಟಿದ್ದಾರೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (SBI)ದ ನಿವೃತ್ತ ಉದ್ಯೋಗಿ 64 ನೇ ವಯಸ್ಸಿನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET UG) ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಒಡಿಶಾ ಮೂಲದ ಜೈ ಕಿಶೋರ ಪ್ರಧಾನ ಅವರು ಸ್ಟೇಟ್ … Continued

ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗ್ತದೆ ; ಹಿರಿಯ ವಕೀಲರ ಮೇಲೆ ಗರಂ ಆದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ಮಂಗಳವಾರ ನಡೆದ ನೀಟ್‌ ಯುಜಿ (NEET-UG) ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಸುಪ್ರೀಂ ಕೋರ್ಟ್‌ನಲ್ಲಿರುವ ಭದ್ರತಾ ಸಿಬ್ಬಂದಿಗೆ ಹಿರಿಯ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸುವಂತೆ ಆದೇಶ ನೀಡಿದರು. ನ್ಯಾಯಮೂರ್ತಿಗಳು ಕಠೋರವಾಗಿ ಎಚ್ಚರಿಸಿದ ನಂತರ ವಕೀಲರು ಸ್ವಯಂಪ್ರೇರಿತರಾಗಿ ನ್ಯಾಯಾಲಯದಿಂದ ಹೊರನಡೆದರು. ನೀಟ್-ಯುಜಿ ವಿಚಾರಣೆ ವೇಳೆ ಮತ್ತೊಬ್ಬ ಮತ್ತೊಬ್ಬ ವಕೀಲರ ವಾದ ಮಂಡನೆಗೆ … Continued

ಬೆಳಗಾವಿ : ವೈದ್ಯಕೀಯ ಸೀಟ್‌ ವಂಚನೆ ಜಾಲ ಪತ್ತೆ , ಪ್ರಮುಖ ಆರೋಪಿ ಬಂಧಿಸಿದ ಪೊಲೀಸರು

 ಬೆಳಗಾವಿ: ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಜಾಲವೊಂದನ್ನು ಬೆಳಗಾವಿ ಪೊಲೀಸರು ಪತ್ತೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಕೋಚಿಂಗ್ ಸೆಂಟರ್ ಆರಂಭಿಸಿ ಯಾರು ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುತ್ತಾರೋ ಅಂಥವರನ್ನೇ ಗುರಿಯಾಗಿಸಿ ಅವರಿಗೆ ವೈದ್ಯಕೀಯ ಸೀಟ್‌ ಕೊಡಿಸುತ್ತೇನೆ ಎಂದು ಭರವಸೆ ನೀಡಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಳಗಾವಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued

ರಾಜ್ಯಸಭೆ ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ ; ಆಸ್ಪತ್ರೆಗೆ ದಾಖಲು

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡದ ರಾಜ್ಯಸಭಾ ಚೇರ್ಮನ್‌ ನಿರ್ಧಾರದ ವಿರುದ್ಧ ಪ್ರತಿಭಟಿಸುತ್ತಿರುವಾಗ ಕಾಂಗ್ರೆಸ್ ಸದಸ್ಯರೊಬ್ಬರು ಸದನದ ಬಾವಿಯಲ್ಲಿ ಮೂರ್ಛೆ ಹೋದ ಘಟನೆ ಶುಕ್ರವಾರ (ಜೂನ್ 28)ರಂದು ರಾಜ್ಯಸಭೆಯಲ್ಲಿ ನಡೆಯಿತು. ನೆಲದ ಮೇಲೆ ಬಿದ್ದಿದ್ದ ನೇತಾಮ್‌ ಅವರನ್ನು ತಕ್ಷಣವೇ ಆಂಬುಲೆನ್ಸ್‌ ನಲ್ಲಿ ರಾಮ್‌ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ … Continued

ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಇಬ್ಬರ ಬಂಧನ

ನವದೆಹಲಿ : ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಪಾಟ್ನಾದ ಮನೀಶಕುಮಾರ ಮತ್ತು ಅಶುತೋಷ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶಕುಮಾರ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. … Continued