ಪತ್ರಿಕೆ ಸೋರಿಕೆ ವಿವಾದದ ನಡುವೆಯೇ ಎನ್‌ಟಿಎ ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ವಜಾ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆ ಪ್ರಮುಖ ಕ್ರಮದಲ್ಲಿ ಕೇಂದ್ರ ಸರ್ಕಾರವು ಪರೀಕ್ಷಾ ಸಂಸ್ಥೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ಸಿಂಗ್ ಅವರನ್ನು ವಜಾಗೊಳಿಸಿದೆ. ಮತ್ತು ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರದೀಪ ಸಿಂಗ್ ಖರೋಲಾ ಅವರನ್ನು ಶನಿವಾರ (ಜೂನ್ 22) ನೇಮಿಸಿದೆ. ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ … Continued

ನೀಟ್‌ ಪರೀಕ್ಷೆ ಮುಂದಿಟ್ಟು ಅಂದು ಮೋದಿ ರೋಡ್‌ ಶೋ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಈಗ ಸಿಇಟಿ ಪರೀಕ್ಷೆ ನೆನಪಿಸಿ ಮರುಪ್ರಶ್ನಿಸಿದ ಬಿ.ಎಲ್.ಸಂತೋಷ …!

ಬೆಂಗಳೂರು: ನಾಳೆ (ಮೇ 20) ಸಿಇಟಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಮ್ಮಿಕೊಂಡಿದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಲು ತೊಂದರೆಯಾಗುತ್ತಿದೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಬೇರೆ ದಿನ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿ ಮಾಡಿದ್ದರೆ ಏನಾಗುತ್ತಿತ್ತು ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ … Continued

ವೈದ್ಯನಾಗುವ ಕನಸು ಹೊತ್ತು ನೀಟ್‌ ಪರೀಕ್ಷೆ ಬರೆದ ಮಧುರೈನ 56 ವರ್ಷದ ರೈತ…!

ಮಧುರೈ: 56ರ ಹರೆಯದ ರೈತ ಕೆ.ರಾಜ್ಯಕ್ಕೋಡಿ ಅವರು, ವೇಲಮ್ಮಾಳ್ ವಿದ್ಯಾಲಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ (ನೀಟ್) ಬರೆದಿದ್ದಾರೆ. ನೀಟ್‌ ಪರೀಕ್ಷೆ ಬರೆಯಲು ಬಂದಾಗ ವಯೋಮಿತಿ ಮೀರಿದೆ ಎಂಬ ಕಾರಣ ನೀಡಿ ಕೇಂದ್ರದೊಳಗೆ ಪ್ರವೇಶಿಸುವಾಗ ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಆದರೆ, ಅವರು ಅವರಿಗೆ ಹಾಲ್ ಟಿಕೆಟ್ ತೋರಿಸಿದಾಗ, ಇತರ ಆಕಾಂಕ್ಷಿಗಳು ಮತ್ತು ಅವರ … Continued

ಈ ವರ್ಷ ಒಂದೇ ಬಾರಿ ʼನೀಟ್‌ ಪರೀಕ್ಷೆʼ

ನವ ದೆಹಲಿ: 2021ರ ಪರೀಕ್ಷೆಯನ್ನ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ದಿನಾಂಕವನ್ನ ಪ್ರಕಟಿಸಿದ ಕೆಲವೇ ದಿನಗಳಲ್ಲಿ, ಈ ವರ್ಷ ಕೇವಲ ಒಂದು ಬಾರಿ ಮಾತ್ರ ನೀಟ್‌ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಸೋಮವಾರ ಹೇಳಿದ್ದಾರೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಪೋಖ್ರಿಯಾಲ್, ‘2021ರಲ್ಲಿ ನೀಟ್ (ಯುಜಿ) … Continued