ಆತ್ಮಹತ್ಯೆ ಮಾಡಿಕೊಂಡ ನೇಗಿನಹಾಳ ಬಸವ ಸಿದ್ಧಲಿಂಗ ಸ್ವಾಮೀಜಿ

ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ಅವರು ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಮಹಿಳೆಯರಿಬ್ಬರು ಸ್ವಾಮೀಜಿಗಳ ಸಂಸ್ಕಾರ ಹಾಗೂ ಚಾರಿತ್ರ್ಯ ಮೊದಲಾದ ವಿಷಯಗಳ ಬಗ್ಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. … Continued