ಬಸ್ ಟಿಕೆಟ್ ದರ ಹೆಚ್ಚಳ ; ಇಂದಿನಿಂದಲೇ (ಜನವರಿ 5) ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಟಿಕೆಟ್‌ ದರದಲ್ಲಿ ಶೇ. 15ರಷ್ಟು ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಇಂದು (ಜನವರಿ 5) ಮಧ್ಯರಾತ್ರಿಯಿಂದ ಶೇ 15ರಷ್ಟು ಏರಿಕೆಯ ಪರಿಷ್ಕೃತ ದರ ಅನ್ವಯವಾಗಲಿದೆ. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), … Continued

ಬಸ್ಸಿ​​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವು

ಕಲಬುರಗಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಲಬುರಗಿ ನಗರದ ಬಿದ್ದಾಪುರ ಕಾಲೊನಿಯ ನಿವಾಸಿ ವಿಜಯಕುಮಾರ (45) ಎಂಬವರು ಮೃತಪಟ್ಟವರು ಎಂದು ಗರುತಿಸಲಾಗಿದೆ. ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅವರು ಮುಗಳಖೋಡ- ಬೀದರ … Continued