ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ

ಬೆಂಗಳೂರು: ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಬೆಂಗಳೂರಿನ (Bengaluru) ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ (ಜೂನ್‌ 26 ರಿಂದ 28) ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಬೆಂಗಳೂರಿನ ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಶಾಸಕರಿಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಬಾರಿ ವಿಧಾನಸಭೆಗೆ ಮೊದಲಬಾರಿ ಆಯ್ಕೆಯಾಗಿರುವ ಸುಮಾರು … Continued

ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಸಾವು

ಬೆಂಗಳೂರು : ಬೆಂಗಳೂರಿನ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್ ಸಿಲುಕಿದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಆಸ್ಪತ್ರೆ ತಲುಪಲು ವಿಳಂಬವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಹುದಾ ಕೌಸರ್​​ ಎಂಬ ಒಂದೂವರೆ ವರ್ಷದ ಮಗು ನೆಲಮಂಗಲದ ಬಳಿ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ದೊರಕದೆ ಮೃತಪಟ್ಟಿದೆ. … Continued

35 ಸಾವಿರಕ್ಕೂ ಹೆಚ್ಚು ಹಾವು, ಪ್ರಾಣಿ-ಪಕ್ಷಿಗಳನ್ನು ರಕ್ಷಿಸಿದ್ದ ಸ್ನೇಕ್ ಲೋಕೇಶ ನಿಧನ

ಬೆಂಗಳೂರು: ನೆಲಮಂಗಲದ ಸ್ನೇಕ್ ಲೋಕೇಶ ಎಂದು ಹೆಸರುವಾಸಿಯಾಗಿದ್ದ ಉರಗ ರಕ್ಷಕ, ಲೋಕೇಶ ಅವರು ಹಾವು ಕಡಿತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು, ಮಂಗಳವಾರ ಬೆಳಗ್ಗೆ ಸ್ನೇಕ್ ಲೋಕೇಶ ಅವರು ನಿಧನರಾಗಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಜುಲೈ 17ರಂದು ಬರಿಗೈಯಲ್ಲಿ ನಾಗರ ಹಾವನ್ನು ಹಿಡಿಯುವಾಗ‌ ಲೋಕೇಶ ಅವರ ಬೆರಳಿಗೆ ವಿಷಪೂರಿತ ನಾಗರಹಾವು … Continued