ವೀಡಿಯೊ..| ಮದುವೆ ಸಮಾರಂಭಕ್ಕೆ ಅನಿರೀಕ್ಷಿತವಾಗಿ ಬಂದ ಬೃಹತ್‌ ಖಡ್ಗಮೃಗ ; ಜನರಿಗೆ ಅಚ್ಚರಿ-ಗಾಬರಿ…!

ನೇಪಾಳದಲ್ಲಿ ನಡೆದ ಅಚ್ಚರಿಯ ವಿದ್ಯಮಾನವೊಂದರಲ್ಲಿ ಖಡ್ಗಮೃಗವೊಂದು ಮದುವೆ ಕಾರ್ಯಕ್ರಮಕ್ಕೆ ಅನಿರೀಕ್ಷಿತ ಅತಿಥಿಯಾಗಿ ಆಗಮಿಸುವ ಮೂಲಕ ಎಲ್ಲರಿಗೂ ಅಚ್ಚರಿ ಹಾಗೂ ಗಾಬರಿ ಎರಡನ್ನೂ ಉಂಟು ಮಾಡಿದೆ. ಈ ಘಟನೆ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಚಿಟ್ವಾನ್ ರಾಷ್ಟ್ರೀಯ ಉದ್ಯಾನವನದ ಹೊಂದಿಕೊಂಡಿರುವ ಹಳ್ಳಿಯಲ್ಲಿ ಸಂಭವಿಸಿದೆ, ಈ ವಿಶ್ವ ಪರಂಪರೆ ತಾಣವು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ ಮತ್ತು 600 ಕ್ಕೂ … Continued

ಈ ಹುಡುಗಿಯದ್ದು ವಿಶ್ವದ ಅತ್ಯಂತ ಸುಂದರ ಕೈಬರಹ…! ಈಕೆ ಯಾರು ಗೊತ್ತೆ..?

ಈ ಹುಡುಗಿ ತನ್ನ ಸುಂದರವಾದ ಕೈಬರಹದಿಂದ ಪ್ರಪಂಚದಾದ್ಯಂತ ಹೃದಯಗಳನ್ನು ಗೆದ್ದಿದ್ದಾಳೆ. ಇವಳ ಕೈಬರಹವನ್ನು “ವಿಶ್ವದ ಅತ್ಯಂತ ಸುಂದರವಾದ ಕೈಬರಹ” ಎಂದೂ ಕರೆಯಲಾಗಿದೆ. ಈಕೆಯೇ ನೇಪಾಳದ ಹುಡುಗಿ ಪ್ರಕೃತಿ ಮಲ್ಲಾ. 2017 ರಲ್ಲಿ ಆಕೆಯ ಕೈಬರಹವನ್ನು ಹೈಲೈಟ್ ಮಾಡುವ ಶಾಲೆಯ ಪ್ರಾಜೆಕ್ಟ್ ವೈರಲ್ ಆದ ನಂತರದಲ್ಲಿ ಈಕೆಯ ಕೈಬರಹ ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಮೆಚ್ಚುಗೆ ಗಳಿಸಿತು. ಈಕೆ … Continued

ನೇಪಾಳಕ್ಕೆ ಹೋಗಲು ಗೂಗಲ್‌ ಮ್ಯಾಪ್‌ ಸೂಚಿಸಿದ ದಾರಿಯಲ್ಲಿ ಹೋಗಿ ಬರೇಲಿಯಲ್ಲಿ ಸಿಕ್ಕಿಹಾಕಿಕೊಂಡ ಇಬ್ಬರು ಫ್ರೆಂಚ್ ಸೈಕ್ಲಿಸ್ಟ್‌ಗಳು…!

ಬರೇಲಿ: ದೆಹಲಿಯಿಂದ ಕಠ್ಮಂಡುವಿಗೆ ಸೈಕ್ಲಿಂಗ್ ಮಾಡುತ್ತಿದ್ದ ಇಬ್ಬರು ಫ್ರೆಂಚ್ ಪ್ರವಾಸಿಗರು ದಾರಿ ತಪ್ಪಿ ಬರೇಲಿಯ ಚುರೈಲಿ ಅಣೆಕಟ್ಟಿನ ಬಳಿ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ಸೈಕ್ಲಿಂಗ್ ಮಾಡುತ್ತಿದ್ದ ಇವರಿಬ್ಬರನ್ನು ಕೆಲವು ಗ್ರಾಮಸ್ಥರು ಗಮನಿಸಿ ಚುರೈಲಿ ಪೊಲೀಸ್ ಹೊರ ಠಾಣೆಗೆ ಕರೆದೊಯ್ದಿದ್ದಾರೆ. ಪೊಲೀಸರು ಸೈಕ್ಲಿಸ್ಟ್‌ಗಳನ್ನು ರಾತ್ರಿ ಗ್ರಾಮದ ಪ್ರಧಾನ ಅವರ ಮನೆಯಲ್ಲಿ ಇರಿಸಿದರು ಮತ್ತು ಅವರು … Continued

ಟಿಬೆಟಿನಲ್ಲಿ ಪ್ರಬಲ ಭೂಕಂಪ : 30 ಕ್ಕೂ ಹೆಚ್ಚು ಜನರು ಸಾವು ; ಭಾರತದಲ್ಲೂ ಕಂಪನದ ಅನುಭವ

ನವದೆಹಲಿ: ಮಂಗಳವಾರ ಬೆಳಿಗ್ಗೆ ಟಿಬೆಟ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 7.1 ಅಳತೆಯ ಪ್ರಬಲ ಭೂಕಂಪ ಸೇರಿದಂತೆ ಒಂದು ತಾಸಿನಲ್ಲಿ ಆರು ಭೂಕಂಪಗಳು ಸಂಭವಿಸಿ 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದಿಂದ ಭಾರತ, ನೇಪಾಳ ಮತ್ತು ಭೂತಾನಿನ ಹಲವು ಪ್ರದೇಶಗಳಲ್ಲಿ ಕಟ್ಟಡಗಳು ನಲುಗಿವೆ. ಭೂಕಂಪದಲ್ಲಿ ಟಿಬೆಟಿಯನ್ ಪ್ರದೇಶದಲ್ಲಿ ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ ಎಂದು … Continued

ವೀಡಿಯೊ | ವಿಕೆಟ್ ಪಡೆದ ನಂತ್ರ ಸಂಭ್ರಮಿಸುವ ‘ಸ್ಟೈಲ್‌ ನಕಲು’ ಮಾಡಲು ಹೋಗಿ ಗಾಯಗೊಂಡ ಬೌಲರ್ ; ಗೆಲ್ಲಬಹುದಾದ ಪಂದ್ಯ ಸೋತ ನೇಪಾಳ..!

ಬಾಂಗ್ಲಾದೇಶ ವಿರುದ್ಧದ U-19 ಏಷ್ಯಾಕಪ್ ಪಂದ್ಯದಲ್ಲಿ ನೇಪಾಳ ಕ್ರಿಕೆಟ್ ತಂಡದ ಬೌಲರ್ ಯುವರಾಜ ಖತ್ರಿ ಅವರು ವಿಕೆಟ್‌ ಪಡೆದ ಖುಚಿಯಲ್ಲಿ ಚಿತ್ರವಿಚಿತ್ರ ಸಂಭ್ರಮಾಚರಣೆ ಮಾಡಲು ಹೋಗಿ ಗಾಯಗೊಂಡು ಮೈದಾನದಿಂದ ನಿರ್ಗಮಿಸಬೇಕಾಯಿತು. ಇದರಿಂದಾಗಿ ಗೆಲ್ಲುವ ಸ್ಥಿತಿಯಲ್ಲಿದ್ದ ನೇಪಾಳ ಪಂದ್ಯವನ್ನೇ ಸೋಲಬೇಕಾಯಿತು. ಪಂದ್ಯದಲ್ಲಿ ಯುವರಾಜ ಅವರು ನಾಲ್ಕು ವಿಕೆಟ್‌ಗಳನ್ನು ಪಡೆದು ಅದ್ಭುತ ಫಾರ್ಮ್‌ನಲ್ಲಿದ್ದರು ಆದರೆ ಅವರ ಸಂತೋಷವು ಶೀಘ್ರದಲ್ಲೇ … Continued

ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ : ಸಮಾರಂಭದಲ್ಲಿ ಪಾಲ್ಗೊಳ್ಳುವ ವಿದೇಶಿ ನಾಯಕರ ಪೂರ್ಣ ಪಟ್ಟಿ…

ನವದೆಹಲಿ : ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವು ನಾಯಕರಿಗೆ ಭಾರತ ಆಹ್ವಾನ ನೀಡಿದ್ದು, ಅವರು ಆಗಮಿಸಿದ್ದಾರೆ. ಇಂದು (ಜೂನ್‌ ೯) ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ. ಅದೇ ಸಮಾರಂಭದಲ್ಲಿ ಮೋದಿ ಸಚಿವ ಸಂಪುಟದ ಸದಸ್ಯರು ತಮ್ಮ ಅಧಿಕಾರ ಮತ್ತು … Continued

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರುವ ಮೂಲಕ ಹೊಸ ದಾಖಲೆ ನಿರ್ಮಿಸಿದ ಕಾಮಿ ರೀಟಾ ಶೆರ್ಪಾ

ಕಠ್ಮಂಡು: ‘ಎವರೆಸ್ಟ್ ಮ್ಯಾನ್’ ಎಂದು ಕರೆಯಲ್ಪಡುವ ನೇಪಾಳದ ಕಾಮಿ ರೀಟಾ ಶೆರ್ಪಾ ಅವರು ಭಾನುವಾರ ಬೆಳಿಗ್ಗೆ ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು 29 ನೇ ಬಾರಿಗೆ ಏರುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಪ್ರಕಾರ, ದಾಖಲೆ ಸ್ಥಾಪಿಸಿದ ಆರೋಹಿ ಭಾನುವಾರ 7:25 AMಕ್ಕೆ ಎವರೆಸ್ಟ್ ಶಿಖರದ … Continued

ನೇಪಾಳದಲ್ಲಿ ಭಾರೀ ಭೂಕಂಪ : 128 ಮಂದಿ ಸಾವು, ದೆಹಲಿಯಲ್ಲೂ ಕಂಪನದ ಅನುಭವ

ಕಠ್ಮಂಡು: ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ನೇಪಾಳದಲ್ಲಿ ಅನೇಕರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಸಂಖ್ಯೆ 128 ಕ್ಕೆ ತಲುಪಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ನೇಪಾಳದ ಸರ್ಕಾರಿ ದೂರದರ್ಶನದ ಪ್ರಕಾರ ಪಶ್ಚಿಮ ನೇಪಾಳದ ಜಜರ್ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ 140 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಭೂಕಂಪ … Continued

ದೊಡ್ಡಬಳ್ಳಾಪುರ : ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಶವವಾಗಿ ಪತ್ತೆ

ದೊಡ್ಡಬಳ್ಳಾಪುರ:  ಕೋಳಿಫಾರಂ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ದೊಡ್ಡಬೆಳವಂಗಲ ಬಳಿ ಹೊಲೆಯರಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ನೇಪಾಳ ಮೂಲದ ನಾಲ್ವರನ್ನು ಕಾಲೇ ಸರೇರಾ (60), ಲಕ್ಷ್ಮಿ ಸರೇರಾ (50), ಉಷಾ ಸರೇರಾ (40) ಹಾಗೂ ಫೂಲ್ ಸರೇರಾ … Continued

ಮೌಂಟ್ ಎವರೆಸ್ಟ್ ಬಳಿ ಹೆಲಿಕಾಪ್ಟರ್ ಪತನ : 6 ಮಂದಿ ಸಾವು

ಕಠ್ಮಂಡು :ಮಂಗಳವಾರ ನೇಪಾಳದ ಮೌಂಟ್ ಎವರೆಸ್ಟ್ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಮೆಕ್ಸಿಕನ್ನರು ಸೇರಿದಂತೆ ಆರು ಜನರು ಸಾವಿಗೀಡಾಗಿದ್ದಾರೆ. ಎಲ್ಲಾ ಆರು ದೇಹಗಳನ್ನು “ತುಂಡು ತುಂಡುಗಳಾಗಿ” ಪತ್ತೆಯಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಖಾಸಗಿ ವಾಣಿಜ್ಯ ಹೆಲಿಕಾಪ್ಟರ್ ಮೌಂಟ್ ಎವರೆಸ್ಟ್ ಮತ್ತು ಇತರ ಎತ್ತರದ ಪರ್ವತ ಶಿಖರಗಳ ನೆಲೆಯಾದ ಸೊಲುಖುಂವ್ಹು ಜಿಲ್ಲೆಯ ಸುರ್ಕೆಯಿಂದ ಬರುತ್ತಿದ್ದಾಗ ಈ … Continued