ನೇಪಾಳದಲ್ಲಿ ಭಾರೀ ಭೂಕಂಪ : 128 ಮಂದಿ ಸಾವು, ದೆಹಲಿಯಲ್ಲೂ ಕಂಪನದ ಅನುಭವ

ಕಠ್ಮಂಡು: ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ನೇಪಾಳದಲ್ಲಿ ಅನೇಕರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಸಂಖ್ಯೆ 128 ಕ್ಕೆ ತಲುಪಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ನೇಪಾಳದ ಸರ್ಕಾರಿ ದೂರದರ್ಶನದ ಪ್ರಕಾರ ಪಶ್ಚಿಮ ನೇಪಾಳದ ಜಜರ್ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ 140 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಭೂಕಂಪ … Continued

ದೊಡ್ಡಬಳ್ಳಾಪುರ : ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಶವವಾಗಿ ಪತ್ತೆ

ದೊಡ್ಡಬಳ್ಳಾಪುರ:  ಕೋಳಿಫಾರಂ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ದೊಡ್ಡಬೆಳವಂಗಲ ಬಳಿ ಹೊಲೆಯರಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ನೇಪಾಳ ಮೂಲದ ನಾಲ್ವರನ್ನು ಕಾಲೇ ಸರೇರಾ (60), ಲಕ್ಷ್ಮಿ ಸರೇರಾ (50), ಉಷಾ ಸರೇರಾ (40) ಹಾಗೂ ಫೂಲ್ ಸರೇರಾ … Continued

ಮೌಂಟ್ ಎವರೆಸ್ಟ್ ಬಳಿ ಹೆಲಿಕಾಪ್ಟರ್ ಪತನ : 6 ಮಂದಿ ಸಾವು

ಕಠ್ಮಂಡು :ಮಂಗಳವಾರ ನೇಪಾಳದ ಮೌಂಟ್ ಎವರೆಸ್ಟ್ ಬಳಿ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಮೆಕ್ಸಿಕನ್ನರು ಸೇರಿದಂತೆ ಆರು ಜನರು ಸಾವಿಗೀಡಾಗಿದ್ದಾರೆ. ಎಲ್ಲಾ ಆರು ದೇಹಗಳನ್ನು “ತುಂಡು ತುಂಡುಗಳಾಗಿ” ಪತ್ತೆಯಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಖಾಸಗಿ ವಾಣಿಜ್ಯ ಹೆಲಿಕಾಪ್ಟರ್ ಮೌಂಟ್ ಎವರೆಸ್ಟ್ ಮತ್ತು ಇತರ ಎತ್ತರದ ಪರ್ವತ ಶಿಖರಗಳ ನೆಲೆಯಾದ ಸೊಲುಖುಂವ್ಹು ಜಿಲ್ಲೆಯ ಸುರ್ಕೆಯಿಂದ ಬರುತ್ತಿದ್ದಾಗ ಈ … Continued

ಅಯೋಧ್ಯೆ ರಾಮ ಮಂದಿರ ನಿರ್ಮಾಣ : ನೇಪಾಳದಿಂದ ಅಯೋಧ್ಯೆಗೆ ಬಂತು 6 ಕೋಟಿ ವರ್ಷಗಳಷ್ಟು ಹಳೆಯ ಅಪರೂಪದ ಸಾಲಿಗ್ರಾಮ ಶಿಲೆಗಳು…!

ನವದೆಹಲಿ: ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಭಗವಾನ್ ರಾಮ ಮತ್ತು ಜಾನಕಿ ದೇವಿಯ ವಿಗ್ರಹವನ್ನು ಕೆತ್ತಲು ಎರಡು ಅಪರೂಪದ ಸಾಲಿಗ್ರಾಮ ಶಿಲೆಗಳು ಗುರುವಾರ (ಫೆಬ್ರವರಿ 2, 2023) ನೇಪಾಳದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ತಲುಪಿದವು. ವಿಶ್ವ ಹಿಂದೂ ಪರಿಷತ್‌ನ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಪಂಕಜ್ ನೇಪಾಳದ ಮುಸ್ತಾಂಗ್ ಜಿಲ್ಲೆಯಿಂದ ಎರಡು ಪವಿತ್ರ ಶಿಲೆಗಳನ್ನು ಬರಮಾಡಿಕೊಂಡರು. ಈ … Continued

ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ರಿಂದ 107ನೇ ಸ್ಥಾನಕ್ಕೆ ಕುಸಿದ ಭಾರತ: ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕಿಂತಲೂ ಕೆಳಕ್ಕೆ…!

ನವದೆಹಲಿ: ಜಾಗತಿಕ ಹಸಿವು ಸೂಚ್ಯಂಕ (GHI) 2022 ರಲ್ಲಿ 121 ದೇಶಗಳ ಪೈಕಿ ಭಾರತವು 107 ನೇ ಸ್ಥಾನಕ್ಕೆ ಕುಸಿದಿದೆ. ಭಾರತವು ತನ್ನ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕಿಂತ ಕೆಳಕ್ಕೆ ಕುಸಿದಿದೆ. ಇದು 2021ರಲ್ಲಿ 101ನೇ ಸ್ಥಾನದಲ್ಲಿತ್ತು. 2022 ರಲ್ಲಿ ಆರು ಸ್ಥಾನಗಳು ಕುಸಿದಿದೆ. ವರದಿಯ ಪ್ರಕಾರ, ಐರಿಶ್ ನೆರವು ಸಂಸ್ಥೆ ಕನ್ಸರ್ನ್ … Continued

ಲಸಿಕೆ ಮೈತ್ರಿ ‘: ಭಾರತದಿಂದ ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಇರಾನ್‌ ದೇಶಗಳಿಗೆ ತಲಾ 10 ಕೋಟಿ ಕೋವಿಡ್ -19 ಡೋಸುಗಳ ಪೂರೈಕೆ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ಈ ಕಷ್ಟದ ಸಮಯದಲ್ಲಿ ನೆರೆಯ ರಾಷ್ಟ್ರಗಳಿಗೆ ಸಹಾಯ ಮಾಡುವ ನಮ್ಮ ಬದ್ಧತೆಯಲ್ಲಿ ದೃಢವಾಗಿ ನಿಂತು, ಭಾರತವು ಗುರುವಾರ ನಾಲ್ಕು ದೇಶಗಳಿಗೆ ಕೊರೊನಾ ವೈರಸ್ ವಿರೋಧಿ ಲಸಿಕೆಯ ಕೋಟ್ಯಂತರ ಡೋಸ್‌ಗಳನ್ನು ರಫ್ತು ಮಾಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನೇಪಾಳ, ಮ್ಯಾನ್ಮಾರ್, ಇರಾನ್ ಮತ್ತು ಬಾಂಗ್ಲಾದೇಶಗಳು ಭಾರತದ ‘ಲಸಿಕೆ ಮೈತ್ರಿ’ ಕಾರ್ಯಕ್ರಮದ … Continued

ಗಂಡಂದಿರ ಹೆಗಲ ಮೇಲೆ ಹೊತ್ತು ಓಡಿದ ಪತ್ನಿಯರು..!

ಮಹಿಳಾ ದಿನಾಚರಣೆಯಂದು ನೇಪಾಲದಲ್ಲಿ ನಡೆದ ಕಾರ್ಯಕ್ರಮವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನದಂದು ನೇಪಾಳದ ದೇವ್ಘಾಟ್ ಗ್ರಾಮ ಸಭೆ ಆಯೋಜಿಸಿದ್ದ ಸ್ಫರ್ಧೆಯೊಂದರಲ್ಲಿ ಮಹಿಳೆಯರು ತಮ್ಮ ಪತಿಯಂದಿರನ್ನು ಹೆಗಲ ಮೇಲೆ ಹೊತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ಆಗಿದೆ.ವಿವಿಧ ವಯೋಮಾನಕ್ಕೆ ಸೇರಿದ 16 ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. … Continued

ನೇಪಾಳ: ಸಂಸತ್ತು ವಿಸರ್ಜನೆ ರದ್ದುಗೊಳಿಸಿದ ಸುಪ್ರೀಂಕೋರ್ಟ್‌:ಓಲಿಗೆ ಮುಖಭಂಗ

ನೇಪಾಳ ಸುಪ್ರೀಂ ಕೋರ್ಟ್  ವಿಸರ್ಜಿಸಿದ ಜನಪ್ರತಿನಿಧಿ ಸಭೆ ವಿಸರ್ಜಿಸಿದ್ದನ್ನು ಮಂಗಳವಾರ ರದ್ದುಗೊಳಿಸಿ ತೀರ್ಪು ನೀಡಿದೆ.. ನೇಪಾಳಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಆಡಳಿತಾರೂ ಕಮ್ಯುನಿಸ್ಟ್ ಪಕ್ಷದಲ್ಲಿ ತಮ್ಮ ಪ್ರತಿಸ್ಪರ್ಧಿಗಳೊಂದಿಗೆ ಅಧಿಕಾರಕ್ಕಾಗಿ ನಡೆದ ಜಗಳದ ನಡುವೆ ಕ್ಷಿಪ್ರ ಬೆಳವಣಿಗೆಯಲ್ಲಿ ನೇಪಾಳಿ ಸಂಸತ್ತನ್ನು ವಿಸರ್ಜಿಸಿದ್ದರು. ಮುಖ್ಯ ನ್ಯಾಯಮೂರ್ತಿ ಕೋಲೆಂದ್ರ ಶುಮ್ಶರ್ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠವು 275 ಸದಸ್ಯರ … Continued

ನೇಪಾಳದಲ್ಲಿ ನೂತನ ವಿದೇಶ ಪ್ರವಾಸ ನೀತಿ ಖಂಡಿಸಿ ಬೀದಿಗಿಳಿದ ಮಹಿಳೆಯರು

ನೇಪಾಳದಲ್ಲಿ ಮಹಿಳೆಯರ ವಿದೇಶಿ ಪ್ರವಾಸ ನೀತಿಗೆ ತಿದ್ದುಪಡಿ ತರುತ್ತಿರುವುದನ್ನು ಖಂಡಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳದಲ್ಲಿ ೪೦ ವರ್ಷದೊಳಗಿನ ಮಹಿಳೆಯರು ವಿದೇಶಕ್ಕೆ ತೆರಳುವಾಗ ಪಾಲಕರಿಂದ (ಕಡ್ಡಾಯವಾಗಿ ಪುರುಷರು) ಪ್ರವಾಸದ ಉದ್ದೇಶ ತಿಳಿಸುವ ಅನುಮತಿ ಪತ್ರ ತರಬೇಕೆಂದು ಪ್ರವಾಸ ನೀತಿಯಲ್ಲಿ ತಿದ್ದುಪಡಿ ತರುತ್ತಿರುವುದನ್ನು ಖಂಡಿಸಿ ಮಹಿಳೆಯರು ದೇಶಾದ್ಯಂತ ವಿವಿಧೆಡೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿಯೂ … Continued