ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಈಗ ಸಿಎಂ ಬೊಮ್ಮಾಯಿ ಮುಂದಿರುವ ಮತ್ತೊಂದು ಸವಾಲು

ಬೆಂಗಳೂರು: ಸಚಿವ ಸಂಪುಟ ಹಾಗೂ ಖಾತೆಗಳನ್ನು ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನ ಎದುರಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಈಗ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸುವುದು ಸವಾಲಾಗಿದೆ. ಈವರೆಗೂ ಕೋವಿಡ್ ಮತ್ತು ಕೆಲವು ಜಿಲ್ಲೆಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ಮತ್ತು ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣದ ಕಾರಣಕ್ಕಾಗಿ ಉಸ್ತುವಾರಿಗಳನ್ನು ತಾತ್ಕಾಲಿಕವಾಗಿ ನೇಮಿಸಲಾಗಿತ್ತು. ಈಗ ಜಿಲ್ಲಾ ಉಸ್ತುವಾರಿ … Continued