ವಿಷ್ಣುದೇವ ಸಾಯಿ ಛತ್ತೀಸ್‌ಗಢದ ನೂತನ ಸಿಎಂ

ರಾಯ್ಪುರ: ಛತ್ತೀಸ್‌ಗಢದ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರನ್ನು ಬಿಜೆಪಿ ಕೇಂದ್ರ ನಾಯಕತ್ವವು ಭಾನುವಾರ ಆಯ್ಕೆ ಮಾಡಿದೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್ಪುರದಲ್ಲಿ ಬಿಜೆಪಿಯ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರ ಹೆಸರನ್ನು ಪ್ರಕಟಿಸಲಾಯಿತು. ಇತ್ತೀಚೆಗಷ್ಟೇ … Continued