ಮಣಿಪುರದಲ್ಲಿ ಮತ್ತೆ ಸರ್ಕಾರ ರಚನೆಗೆ ಮುಂದಾದ ಬಿಜೆಪಿ ; ಸಿಎಂ ಸ್ಥಾನಕ್ಕೆ ಖೇಮಚಂದ್ ಸಿಂಗ್ ಆಯ್ಕೆ

ನವದೆಹಲಿ: ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಳ್ಳಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಮತ್ತು ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಅವರ ಪಕ್ಷ ಮಂಗಳವಾರ ಆಯ್ಕೆ ಮಾಡಿದೆ. ಮಣಿಪುರದಲ್ಲಿ ನಡೆದ ದೀರ್ಘಕಾಲದ ಜನಾಂಗೀಯ ಹಿಂಸಾಚಾರದ ಮಧ್ಯೆ ಫೆಬ್ರವರಿ 9, 2025 ರಂದು ಎನ್ ಬಿರೇನ್ … Continued

ಒಮರ್‌ ಅಬ್ದುಲ್ಲಾ ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿ

ಶ್ರೀನಗರ : ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್‌ ಅಬ್ದುಲ್ಲಾ ಅವರು ತಮ್ಮ ಪುತ್ರ ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ … Continued

ವಿಷ್ಣುದೇವ ಸಾಯಿ ಛತ್ತೀಸ್‌ಗಢದ ನೂತನ ಸಿಎಂ

ರಾಯ್ಪುರ: ಛತ್ತೀಸ್‌ಗಢದ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರನ್ನು ಬಿಜೆಪಿ ಕೇಂದ್ರ ನಾಯಕತ್ವವು ಭಾನುವಾರ ಆಯ್ಕೆ ಮಾಡಿದೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್ಪುರದಲ್ಲಿ ಬಿಜೆಪಿಯ ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿ ಸ್ಥಾನಕ್ಕೆ ವಿಷ್ಣುದೇವ ಸಾಯಿ ಅವರ ಹೆಸರನ್ನು ಪ್ರಕಟಿಸಲಾಯಿತು. ಇತ್ತೀಚೆಗಷ್ಟೇ … Continued