ಪಿಎಸ್ಐ ನೇಮಕಾತಿ ಅಕ್ರಮ ಕಿಂಗ್ಪಿನ್ ಆರ್.ಡಿ.ಪಾಟೀಲ ಪರಾರಿ
ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಸಿಐಡಿ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡವು ನಗರದ ಅಕ್ಕಮಹಾದೇವಿ ಕಾಲೋನಿಯ ಆರೋಪಿ ರುದ್ರಗೌಡ ಪಾಟೀಲ್ ನಿವಾಸಕ್ಕೆ ಬಂದಿದ್ದು ವಿಚಾರಣೆಗೆ ಮುಂದಾದಾಗ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಗುರುವಾರ ರಾತ್ರಿ ಹಗರಣದ ಆರೋಪಿ … Continued