254 ಕೆಜಿ ತೂಕದ ಭಾರಿ ಬೊಜ್ಜಿನ ವ್ಯಕ್ತಿಗೆ ತೂಕ ಕಡಿಮೆ ಮಾಡಲು ಹೈ ರಿಸ್ಕ್‌ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಿದ ಏಮ್ಸ್ ವೈದ್ಯರು…! ಏನಿದು ಸರ್ಜರಿ..?

ನವದೆಹಲಿ: ಬೇರಿಯಾಟ್ರಿಕ್ ಆರೈಕೆಯಲ್ಲಿ ಮಹತ್ವದ ಸಾಧನೆಯೊಂದರಲ್ಲಿ, ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನ ವೈದ್ಯರು ಉತ್ತರ ಪ್ರದೇಶದ 31 ವರ್ಷದ ಸರ್ಕಾರಿ ಉದ್ಯೋಗಿಯೊಬ್ಬರಿಗೆ ಹೈ-ರಿಸ್ಕ್ ತೂಕ ನಷ್ಟ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯ ತೂಕವು 254 ಕೆಜಿ ತಲುಪಿತ್ತು. 75.5 ರ ಬಾಡಿ ಮಾಸ್ ಇಂಡೆಕ್ಸ್ (BMI) … Continued

ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಇಂಡಿಗೋ ವಿಮಾನವು ಅದರ ವಾಯುಪ್ರದೇಶ ಬಳಸಲು ಮಾಡಿದ ಮನವಿ ತಿರಸ್ಕರಿಸಿದ ಪಾಕಿಸ್ತಾನ

 ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನವು, ಆಕಾಶದಲ್ಲಿ ತೀವ್ರ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ತುತ್ತಾದ ನಂತರ ಪ್ರಕ್ಷುಬ್ಧತೆ ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯ ಪ್ರವೇಶಿಸಲು ಅನುಮತಿ ಕೋರಿತ್ತು, ಆದರೆ ಪಾಕಿಸ್ತಾನದ ಲಾಹೋರ್ ವಾಯು ಸಂಚಾರ ನಿಯಂತ್ರಣವು ತುರ್ತು ಸಂದರ್ಭದ ಈ ಮನವಿಯನ್ನು ತಿರಸ್ಕರಿಸಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ. 6E … Continued

ವೀಡಿಯೊ | ವಕ್ಫ್ ತಿದ್ದುಪಡಿ ಕಾಯ್ದೆ ; ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ದಾವೂದಿ ಬೊಹ್ರಾ ಮುಸ್ಲಿಂ ನಾಯಕರು

ನವದೆಹಲಿ: ದಾವೂದಿ ಬೊಹ್ರಾ ಮುಸ್ಲಿಂ ಸಮುದಾಯದ ನಿಯೋಗ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಯಿತು, ವಕ್ಫ್ (ತಿದ್ದುಪಡಿ) ಕಾಯ್ದೆ-2025 ಅಂಗೀಕಾರವಾಗಿದ್ದಕ್ಕೆ ನಿಯೋಗದ ಸದಸ್ಯರು ಪ್ರಧಾನಿಗೆ ಧನ್ಯವಾದ ಅರ್ಪಿಸಿದರು. ವಕ್ಫ್‌ ತಿದ್ದುಪಡಿಯು ಸಮುದಾಯದ ಬಹುಕಾಲದ ಬೇಡಿಕೆಯಾಗಿರುವುದರಿಂದ ಈ ಸಭೆ ಮಹತ್ವದ್ದಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ದಾವೂದಿ ಬೋಹ್ರಾ ಸಮುದಾಯದ … Continued

ಚೋಲಿ ಕೆ ಪೀಚೆ.. ಸಿನೆಮಾ ಹಾಡಿಗೆ ಡ್ಯಾನ್ಸ್‌ ಮಾಡಿದ ಮದುಮಗ ; ಮದುವೆಯನ್ನೇ ರದ್ದುಗೊಳಿಸಿದ ಮದುಮಗಳ ಅಪ್ಪ…!

ನವದೆಹಲಿ: ದೆಹಲಿಯ ಮದುಮಗ ತನ್ನ ಮದುವೆಯಲ್ಲಿ ಬಾಲಿವುಡ್ ಜನಪ್ರಿಯ ಹಾಡಿಗೆ ನೃತ್ಯ ಮಾಡಿದ ನಂತರ ಮದುವೆಯೇ ರದ್ದುಗೊಂಡ ವಿದ್ಯಮಾನ ನಡೆದಿದೆ. ಮದುಮಗ ಚೋಲಿ ಕೆ ಪೀಚೆ ಕ್ಯಾ ಹೈ ಎಂಮ ಹಾಡಿಗೆ ವರ ನೃತ್ಯ ಮಾಡಿದ್ದು ವಧುವಿನ ತಂದೆಯ ಕೆಂಗಣ್ಣಿಗೆ ಗುರಿಯಾಗಿದ್ದು, ಅವರು ಮದುವೆಯನ್ನೇ ರದ್ದುಗೊಳಿಸಿದ್ದಾರೆ…! ಮದುಮಗ ಮೆರವಣಿಗೆಯಲ್ಲಿ ಮದುವೆ ನಡೆಯುವ ಸ್ಥಳಕ್ಕೆ ಆಗಮಿಸಿದ್ದಾನೆ. ಪ್ರತ್ಯಕ್ಷದರ್ಶಿಗಳ … Continued

ಟಿಬೆಟಿನಲ್ಲಿ ಪ್ರಬಲ ಭೂಕಂಪ : 30 ಕ್ಕೂ ಹೆಚ್ಚು ಜನರು ಸಾವು ; ಭಾರತದಲ್ಲೂ ಕಂಪನದ ಅನುಭವ

ನವದೆಹಲಿ: ಮಂಗಳವಾರ ಬೆಳಿಗ್ಗೆ ಟಿಬೆಟ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 7.1 ಅಳತೆಯ ಪ್ರಬಲ ಭೂಕಂಪ ಸೇರಿದಂತೆ ಒಂದು ತಾಸಿನಲ್ಲಿ ಆರು ಭೂಕಂಪಗಳು ಸಂಭವಿಸಿ 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದಿಂದ ಭಾರತ, ನೇಪಾಳ ಮತ್ತು ಭೂತಾನಿನ ಹಲವು ಪ್ರದೇಶಗಳಲ್ಲಿ ಕಟ್ಟಡಗಳು ನಲುಗಿವೆ. ಭೂಕಂಪದಲ್ಲಿ ಟಿಬೆಟಿಯನ್ ಪ್ರದೇಶದಲ್ಲಿ ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ ಎಂದು … Continued

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಮುಖಂಡ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ದೆಹಲಿ ಪೊಲೀಸರು ಗುರುವಾರ (ಡಿ. 19) ಎಫ್‌ಐಆರ್‌ ದಾಖಲಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಗಾಯಗೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು. ಸೆಕ್ಷನ್ 117 (ಸ್ವಯಂ ಪ್ರೇರಿತವಾಗಿ ತೀವ್ರ ಗಾಯ … Continued

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ, ಹೆಚ್‌ಡಿಕೆ; ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ನವದೆಹಲಿ: ದೆಹಲಿಯಲ್ಲಿ ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ಗುರುವಾರ ಮಾಜಿ ಪ್ರಧಾನಿ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ವ್ಹೀಲ್‌ ಚೇರ್‌ನಲ್ಲಿ ತೆರಳಿದ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜೊತೆ ತೆರಳಿದ ದೇವೇಗೌಡರು ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ … Continued

ಶ್ರೀರಾಮನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ : ಕಾಂಗ್ರೆಸ್ಸಿಗೆ ಆಚಾರ್ಯ ಪ್ರಮೋದ್ ಕೃಷ್ಣಂ ತಿರುಗೇಟು

ಲಕ್ನೋ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಪಕ್ಷವು ತನ್ನನ್ನು ‘ಬಿಡುಗಡೆʼ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

9 ವರ್ಷಗಳಲ್ಲಿ ಭಾರತದಲ್ಲಿ ಸುಮಾರು 25 ಕೋಟಿ ಜನರು ಬಡತನದಿಂದ ಮುಕ್ತ: ನೀತಿ ಆಯೋಗ

ನವದೆಹಲಿ: ಕಳೆದ 9 ವರ್ಷಗಳಲ್ಲಿ ಬಾರತದಲ್ಲಿ ಸುಮಾರು 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ನೀತಿ (NITI) ಆಯೋಗ ಹೇಳಿದೆ. ನೀತಿ ಆಯೋಗದ ವರದಿಯ ಪ್ರಕಾರ, 2013-14ರಲ್ಲಿ ದೇಶದಲ್ಲಿ ಬಹು ಆಯಾಮದ ಬಡತನವು ಶೇಕಡಾ 29.17 ರಷ್ಟಿತ್ತು, ಇದು 2022-23 ರಲ್ಲಿ ಶೇಕಡಾ 11.28 ಕ್ಕೆ ಇಳಿದಿದೆ. 2013-14ರಿಂದ 2022-23ರವರೆಗಿನ 9 ವರ್ಷಗಳ ಅವಧಿಯಲ್ಲಿ … Continued

ವೀಡಿಯೊ…| ಕರ್ತವ್ಯದ ಪಥದ ಪಾದಚಾರಿ ಮಾರ್ಗದಲ್ಲಿ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಇಟ್ಟು ಹೋದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್

ನವದೆಹಲಿ: ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ ನಾಲ್ಕು ದಿನಗಳ ನಂತರ, ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಪ್ರಧಾನಿ ಕಚೇರಿಗೆ ಹೋಗದಂತೆ ದೆಹಲಿ ಪೊಲೀಸರು ತಡೆದ ನಂತರ ಆಕೆ ಪಾದಚಾರಿ ಮಾರ್ಗದಲ್ಲಿ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ … Continued