ಭಾರತಕ್ಕೆ ತನ್ನ ಅಧ್ಯಕ್ಷರ ಅಚ್ಚರಿಯ ಭೇಟಿ ನಂತ್ರ ಪಾಕಿಸ್ತಾನ ಏರ್‌ಪೋರ್ಟ್ ಒಪ್ಪಂದದಿಂದ ಹಿಂದೆ ಸರಿದ ಯುಎಇ

ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಅನಿರೀಕ್ಷಿತ ಭಾರತ ಭೇಟಿಯು ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯ ಸಮೀಕರಣಗಳ ಮೇಲೆ ಭಾರಿ ಪರಿಣಾಮ ಬೀರಿದ್ದು, ಇದು ಪಾಕಿಸ್ತಾನಕ್ಕೆ ಪರೋಕ್ಷ ಹಿನ್ನಡೆಯಾಗಿ ಪರಿಣಮಿಸಿದೆ. ಶೇಖ್ ನಹ್ಯಾನ್ ಅವರ ಮೂರು ಗಂಟೆಗಳ ಭಾರತ ಭೇಟಿಯ ನಂತರ, ಅಬುಧಾಬಿ ಸರ್ಕಾರವು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಅಂತಾರಾಷ್ಟ್ರೀಯ … Continued

ಭಾರತಕ್ಕೆ ಬಂದ ರಷ್ಯಾ ಅಧ್ಯಕ್ಷ ಪುತಿನ್‌ ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ ; ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯನ್ ಭಾಷೆಯಲ್ಲಿರುವ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ತಮ್ಮ ನಾಲ್ಕು ವರ್ಷಗಳಲ್ಲಿನ ಮೊದಲ ಭಾರತ ಭೇಟಿಗಾಗಿ ಗುರುವಾರ ಸಂಜೆ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ … Continued

ಡಿ.ಕೆ ಶಿವಕುಮಾರ ದೇಶದ 2ನೇ ಶ್ರೀಮಂತ ಸಚಿವ; ಅವರ ಒಟ್ಟು ಆಸ್ತಿ ಎಷ್ಟು ಗೊತ್ತೆ ?

ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಟಾಪ್ 10 ಶ್ರೀಮಂತ ಸಚಿವರಲ್ಲಿ ಎಂಟು ಮಂದಿ ದಕ್ಷಿಣ ಭಾರತದವರಾಗಿದ್ದಾರೆ. ಟಾಪ್ 10 ಶ್ರೀಮಂತ ಸಚಿವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಸಂವಹನ ಖಾತೆ ರಾಜ್ಯ ಸಚಿವ ಚಂದ್ರಶೇಖರ ಪೆಮ್ಮಸಾನಿ (ಟಿಡಿಪಿ) ಅವರಿದ್ದಾರೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ … Continued

“ರಷ್ಯಾದ ಜೊತೆ ತಾವೇ ವ್ಯಾಪಾರ ನಡೆಸಿ ಬೇರೆಯವರಿಗೆ ಬೆದರಿಸುವುದು ಏಕೆ..? ಟ್ರಂಪ್‌ ಸುಂಕ ಬೆದರಿಕೆಗೆ ಭಾರತದ ತೀಕ್ಷ್ಣ ಪ್ರತ್ಯುತ್ತರ

ನವದೆಹಲಿ: ಉಕ್ರೇನ್ ಜೊತೆ ಯುದ್ಧ ಮಾಡುತ್ತಿರುವ ರಷ್ಯಾದಿಂದ ತೈಲವನ್ನು ಖರೀದಿಸಿದ್ದಕ್ಕಾಗಿ ಭಾರತದ ವಿರುದ್ಧ ಸುಂಕವನ್ನು ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಕೆಲವೇ ಗಂಟೆಗಳ ನಂತರ, ಭಾರತವು ಸೋಮವಾರ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅವರ ದ್ವಂದ್ವ ನಿಲುವನ್ನು ಪ್ರಶ್ನಿಸಿದೆ. ರಷ್ಯಾದಿಂದ ತೈಲ ಆಮದಿನ ಬಗ್ಗೆ ಅಮೆರಿಕ ಮತ್ತು … Continued

254 ಕೆಜಿ ತೂಕದ ಭಾರಿ ಬೊಜ್ಜಿನ ವ್ಯಕ್ತಿಗೆ ತೂಕ ಕಡಿಮೆ ಮಾಡಲು ಹೈ ರಿಸ್ಕ್‌ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಿದ ಏಮ್ಸ್ ವೈದ್ಯರು…! ಏನಿದು ಸರ್ಜರಿ..?

ನವದೆಹಲಿ: ಬೇರಿಯಾಟ್ರಿಕ್ ಆರೈಕೆಯಲ್ಲಿ ಮಹತ್ವದ ಸಾಧನೆಯೊಂದರಲ್ಲಿ, ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನ ವೈದ್ಯರು ಉತ್ತರ ಪ್ರದೇಶದ 31 ವರ್ಷದ ಸರ್ಕಾರಿ ಉದ್ಯೋಗಿಯೊಬ್ಬರಿಗೆ ಹೈ-ರಿಸ್ಕ್ ತೂಕ ನಷ್ಟ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯ ತೂಕವು 254 ಕೆಜಿ ತಲುಪಿತ್ತು. 75.5 ರ ಬಾಡಿ ಮಾಸ್ ಇಂಡೆಕ್ಸ್ (BMI) … Continued

ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಇಂಡಿಗೋ ವಿಮಾನವು ಅದರ ವಾಯುಪ್ರದೇಶ ಬಳಸಲು ಮಾಡಿದ ಮನವಿ ತಿರಸ್ಕರಿಸಿದ ಪಾಕಿಸ್ತಾನ

 ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನವು, ಆಕಾಶದಲ್ಲಿ ತೀವ್ರ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ತುತ್ತಾದ ನಂತರ ಪ್ರಕ್ಷುಬ್ಧತೆ ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯ ಪ್ರವೇಶಿಸಲು ಅನುಮತಿ ಕೋರಿತ್ತು, ಆದರೆ ಪಾಕಿಸ್ತಾನದ ಲಾಹೋರ್ ವಾಯು ಸಂಚಾರ ನಿಯಂತ್ರಣವು ತುರ್ತು ಸಂದರ್ಭದ ಈ ಮನವಿಯನ್ನು ತಿರಸ್ಕರಿಸಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ. 6E … Continued

ವೀಡಿಯೊ | ವಕ್ಫ್ ತಿದ್ದುಪಡಿ ಕಾಯ್ದೆ ; ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ದಾವೂದಿ ಬೊಹ್ರಾ ಮುಸ್ಲಿಂ ನಾಯಕರು

ನವದೆಹಲಿ: ದಾವೂದಿ ಬೊಹ್ರಾ ಮುಸ್ಲಿಂ ಸಮುದಾಯದ ನಿಯೋಗ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಯಿತು, ವಕ್ಫ್ (ತಿದ್ದುಪಡಿ) ಕಾಯ್ದೆ-2025 ಅಂಗೀಕಾರವಾಗಿದ್ದಕ್ಕೆ ನಿಯೋಗದ ಸದಸ್ಯರು ಪ್ರಧಾನಿಗೆ ಧನ್ಯವಾದ ಅರ್ಪಿಸಿದರು. ವಕ್ಫ್‌ ತಿದ್ದುಪಡಿಯು ಸಮುದಾಯದ ಬಹುಕಾಲದ ಬೇಡಿಕೆಯಾಗಿರುವುದರಿಂದ ಈ ಸಭೆ ಮಹತ್ವದ್ದಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ದಾವೂದಿ ಬೋಹ್ರಾ ಸಮುದಾಯದ … Continued

ಚೋಲಿ ಕೆ ಪೀಚೆ.. ಸಿನೆಮಾ ಹಾಡಿಗೆ ಡ್ಯಾನ್ಸ್‌ ಮಾಡಿದ ಮದುಮಗ ; ಮದುವೆಯನ್ನೇ ರದ್ದುಗೊಳಿಸಿದ ಮದುಮಗಳ ಅಪ್ಪ…!

ನವದೆಹಲಿ: ದೆಹಲಿಯ ಮದುಮಗ ತನ್ನ ಮದುವೆಯಲ್ಲಿ ಬಾಲಿವುಡ್ ಜನಪ್ರಿಯ ಹಾಡಿಗೆ ನೃತ್ಯ ಮಾಡಿದ ನಂತರ ಮದುವೆಯೇ ರದ್ದುಗೊಂಡ ವಿದ್ಯಮಾನ ನಡೆದಿದೆ. ಮದುಮಗ ಚೋಲಿ ಕೆ ಪೀಚೆ ಕ್ಯಾ ಹೈ ಎಂಮ ಹಾಡಿಗೆ ವರ ನೃತ್ಯ ಮಾಡಿದ್ದು ವಧುವಿನ ತಂದೆಯ ಕೆಂಗಣ್ಣಿಗೆ ಗುರಿಯಾಗಿದ್ದು, ಅವರು ಮದುವೆಯನ್ನೇ ರದ್ದುಗೊಳಿಸಿದ್ದಾರೆ…! ಮದುಮಗ ಮೆರವಣಿಗೆಯಲ್ಲಿ ಮದುವೆ ನಡೆಯುವ ಸ್ಥಳಕ್ಕೆ ಆಗಮಿಸಿದ್ದಾನೆ. ಪ್ರತ್ಯಕ್ಷದರ್ಶಿಗಳ … Continued

ಟಿಬೆಟಿನಲ್ಲಿ ಪ್ರಬಲ ಭೂಕಂಪ : 30 ಕ್ಕೂ ಹೆಚ್ಚು ಜನರು ಸಾವು ; ಭಾರತದಲ್ಲೂ ಕಂಪನದ ಅನುಭವ

ನವದೆಹಲಿ: ಮಂಗಳವಾರ ಬೆಳಿಗ್ಗೆ ಟಿಬೆಟ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 7.1 ಅಳತೆಯ ಪ್ರಬಲ ಭೂಕಂಪ ಸೇರಿದಂತೆ ಒಂದು ತಾಸಿನಲ್ಲಿ ಆರು ಭೂಕಂಪಗಳು ಸಂಭವಿಸಿ 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದಿಂದ ಭಾರತ, ನೇಪಾಳ ಮತ್ತು ಭೂತಾನಿನ ಹಲವು ಪ್ರದೇಶಗಳಲ್ಲಿ ಕಟ್ಟಡಗಳು ನಲುಗಿವೆ. ಭೂಕಂಪದಲ್ಲಿ ಟಿಬೆಟಿಯನ್ ಪ್ರದೇಶದಲ್ಲಿ ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ ಎಂದು … Continued

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಮುಖಂಡ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ದೆಹಲಿ ಪೊಲೀಸರು ಗುರುವಾರ (ಡಿ. 19) ಎಫ್‌ಐಆರ್‌ ದಾಖಲಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಗಾಯಗೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು. ಸೆಕ್ಷನ್ 117 (ಸ್ವಯಂ ಪ್ರೇರಿತವಾಗಿ ತೀವ್ರ ಗಾಯ … Continued