ಶ್ರೀರಾಮನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ : ಕಾಂಗ್ರೆಸ್ಸಿಗೆ ಆಚಾರ್ಯ ಪ್ರಮೋದ್ ಕೃಷ್ಣಂ ತಿರುಗೇಟು

ಲಕ್ನೋ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಪಕ್ಷವು ತನ್ನನ್ನು ‘ಬಿಡುಗಡೆʼ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

9 ವರ್ಷಗಳಲ್ಲಿ ಭಾರತದಲ್ಲಿ ಸುಮಾರು 25 ಕೋಟಿ ಜನರು ಬಡತನದಿಂದ ಮುಕ್ತ: ನೀತಿ ಆಯೋಗ

ನವದೆಹಲಿ: ಕಳೆದ 9 ವರ್ಷಗಳಲ್ಲಿ ಬಾರತದಲ್ಲಿ ಸುಮಾರು 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ನೀತಿ (NITI) ಆಯೋಗ ಹೇಳಿದೆ. ನೀತಿ ಆಯೋಗದ ವರದಿಯ ಪ್ರಕಾರ, 2013-14ರಲ್ಲಿ ದೇಶದಲ್ಲಿ ಬಹು ಆಯಾಮದ ಬಡತನವು ಶೇಕಡಾ 29.17 ರಷ್ಟಿತ್ತು, ಇದು 2022-23 ರಲ್ಲಿ ಶೇಕಡಾ 11.28 ಕ್ಕೆ ಇಳಿದಿದೆ. 2013-14ರಿಂದ 2022-23ರವರೆಗಿನ 9 ವರ್ಷಗಳ ಅವಧಿಯಲ್ಲಿ … Continued

ವೀಡಿಯೊ…| ಕರ್ತವ್ಯದ ಪಥದ ಪಾದಚಾರಿ ಮಾರ್ಗದಲ್ಲಿ ಖೇಲ್ ರತ್ನ, ಅರ್ಜುನ ಪ್ರಶಸ್ತಿ ಇಟ್ಟು ಹೋದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್

ನವದೆಹಲಿ: ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ ನಾಲ್ಕು ದಿನಗಳ ನಂತರ, ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ನವದೆಹಲಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಪ್ರಧಾನಿ ಕಚೇರಿಗೆ ಹೋಗದಂತೆ ದೆಹಲಿ ಪೊಲೀಸರು ತಡೆದ ನಂತರ ಆಕೆ ಪಾದಚಾರಿ ಮಾರ್ಗದಲ್ಲಿ ಪ್ರಶಸ್ತಿಯನ್ನು ಇಟ್ಟು ಹೋಗಿದ್ದಾರೆ. ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ … Continued

ಜೆಡಿಎಸ್-ಬಿಜೆಪಿ ಮೈತ್ರಿ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ-ಕುಮಾರಸ್ವಾಮಿ

ನವದೆಹಲಿ: ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಪುತ್ರರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಚ್‌.ಡಿ.ರೇವಣ್ಣ ಅವರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್‌ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ಗುರುವಾರ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಮಾಜಿ ಸಂಸದ ಕುಪೇಂದ್ರ ರೆಡ್ಡಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.ಬಾಲಕೃಷ್ಣ ಇದ್ದರು. ಕರ್ನಾಟಕದ ರಾಜಕೀಯ … Continued

ವೀಡಿಯೊ…| ಉಪರಾಷ್ಟ್ರಪತಿಯವರ ʼಅನುಕರಣೆʼ ಮಾಡಿ ಅಣಕಿಸಿದ ಟಿಎಂಸಿ ಸಂಸದ: ವೀಡಿಯೊ ಚಿತ್ರೀಕರಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೇಳೆ, ಟಿಎಂಸಿ ಸಂಸದರಾದ ಕಲ್ಯಾಣ ಬ್ಯಾನರ್ಜಿ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್ ಅವರನ್ನು ಅಣಕಿಸಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕ ಅದರ ಚಿತ್ರೀಕರಿಸಿದ್ದಾರೆ. ಈ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಧನಕರ್‌ ಅವರು ಇದು … Continued

ಜಿ20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಿಗೆ ಆಹ್ವಾನ

ನವದೆಹಲಿ: ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವದ ಪ್ರಮುಖ ಆರ್ಥಿಕತೆ ದೇಶಗಳ ಗಣ್ಯರು ದೆಹಲಿಗೆ ಆಗಮಿಸುತ್ತಿದ್ದಾರೆ. ಜಿ20 ಶೃಂಗಸಭೆ ಭೋಜನಕೂಟದಲ್ಲಿ ವಿದೇಶಿ ಪ್ರತಿನಿಧಿಗಳು, ಸಚಿವರು, ಸಂಸದರಲ್ಲದೆ ರಾಷ್ಟ್ರದ ಕೆಲವು ಮಾಜಿ, ಪ್ರಧಾನಿಗಳು, ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್.ಡಿ. ದೇವೇಗೌಡರನ್ನೂ ಜಿ20 … Continued

ವ್ಲಾದಿಮಿರ್‌ ಪುತಿನ್ ನವದೆಹಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಖುದ್ದು ಭಾಗವಹಿಸಲು ಯೋಜಿಸಿಲ್ಲ: ರಷ್ಯಾ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ಮುಂಬರುವ G20 ಶೃಂಗಸಭೆಯಲ್ಲಿ ಖುದ್ದು ಭಾಗವಹಿಸಲು ಯೋಜಿಸಿಲ್ಲ ಎಂದು ಕ್ರೆಮ್ಲಿನ್ ಶುಕ್ರವಾರ ತಿಳಿಸಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪುತಿನ್ ಭಾಗವಹಿಸುವಿಕೆಯ ಸ್ವರೂಪವನ್ನು ನಂತರ ನಿರ್ಧರಿಸಲಾಗುವುದು ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ. ಉಕ್ರೇನ್‌ನಲ್ಲಿ ರಷ್ಯಾದ ಅಧ್ಯಕ್ಷರ ವಿರುದ್ಧ ಯುದ್ಧ ಅಪರಾಧಗಳ ಆರೋಪದ … Continued

4 ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿದ್ದ ವಿಕಾಸ್ ಬನ್ಸೋಡೆ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಹಲವು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್‌ ವಕೀಲ ವಿಕಾಸ್ ಬನ್ಸೋಡೆ ಅವರು ಭಾನುವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಂಸರಾಜ್ ಭಾರದ್ವಾಜ್ ಸೇರಿದಂತೆ ನಾಲ್ಕು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್‌ ವಕೀಲ ವಿಕಾಸ್ ಬನ್ಸೋಡೆ ಅವರು ಬಿಜೆಪಿ … Continued

ದೆಹಲಿಯಲ್ಲಿ ದಿಢೀರ್‌ ಏರಿಕೆ ಕಂಡ ಕೊರೊನಾ ಪ್ರಕರಣ..

ನವ ದೆಹಲಿ: ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2,790 ಜನರಿಗೆ ಹೊಸ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ 1,819 ಪ್ರಕರಣಗಳು ದಾಖಲಾಗಿದ್ದವು.ಗುರುವಾರ ದೈನಂದಿನ ಪ್ರಕರಣಗಳು ಒಮ್ಮೆಗೇ ಏರಿಕೆ ಕಂಡಿವೆ. . ಕಳೆದ ವಾರ, ನಗರವು ಪ್ರತಿದಿನ 1,500 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿತ್ತು. ಮಂಗಳವಾರ 992 ಪ್ರಕರಣಗಳನ್ನು ದಾಖಲಿಸಿತ್ತು. ಆದರೆ ಇದು ಇತ್ತೀಚಿನ ದಿನಗಳಲ್ಲಿ … Continued