ರೈತರ ಮೇಲಿನ ದಬ್ಬಾಳಿಕೆ ಕಡಿವಾಣಕ್ಕೆ ನೂತನ ಕೃಷಿ ಕಾಯ್ದೆ ಜಾರಿ
ಬೆಂಗಳೂರು: ಕಾಯ್ದೆಗಳ ಹೆಸರಿನಲ್ಲಿ ಕಳೆದ 3 ವರ್ಷಗಳಲ್ಲಿ ರೈತರಿಂದ ಸುಮಾರು 25 ಕೋಟಿ ದಂಡ ವಸೂಲಿ ಮಾಡಲಾಗಿದೆ. ಇಂತಹ ದಬ್ಬಾಳಿಕೆ ಕಡಿವಾಣಕ್ಕೆ ನೂತನ ಕೃಷಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ’ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಕೆಂಗೇರಿ ಉಪನಗರದ ಗಣೇಶ ಆಟದ ಮೈದಾನದಲ್ಲಿ ಕೆಂಗೇರಿ- ಉಪನಗರ ರೋಟರಿ ಸಂಸ್ಥೆಯ ರಜತ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ‘ರೈತ ಸಂತೆ’ … Continued