ಮಾತುಕತೆಗಳ ನಂತರವೇ ಹಿಟ್-ಅಂಡ್-ರನ್ ಕಾನೂನು ಜಾರಿಗೆ ನಿರ್ಧಾರ : ದೇಶಾದ್ಯಂತ ಮುಷ್ಕರ ಹಿಂಪಡೆದ ಟ್ರಕ್‌ ಚಾಲಕರು

ನವದೆಹಲಿ : ಹಿಟ್‌ ಅಂಡ್‌ ರನ್‌ ವಿರುದ್ಧ ಕಾನೂನನ್ನು ಜಾರಿಗೊಳಿಸುವ ಮೊದಲು ಮಧ್ಯಸ್ಥಗಾರರ ಜತೆ ಸಮಾಲೋಚನೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ದೇಶಾದ್ಯಂತ ಟ್ರಕ್‌ ಚಾಲಕರ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದ ಜೊತೆ ಸುದೀರ್ಘ ಮಾತುಕತೆಯ ನಂತರ, ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಮುಷ್ಕರವನ್ನು ಹಿಂಪಡೆಯಿತು. “ನಾವು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ … Continued

ವೀಡಿಯೊ…| ಟ್ರಕ್ ಚಾಲಕರ ಪ್ರತಿಭಟನೆ ವೇಳೆ ಪೊಲೀಸರನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ ಚಾಲಕರು

ಮುಂಬೈ : ನೂತನ ಹಿಟ್ ಅಂಡ್ ರನ್ ಕಾನೂನನ್ನು ವಿರೋಧಿಸಿ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಟ್ರಕ್ ಚಾಲಕರು ಸೋಮವಾರ ಪೊಲೀಸರನ್ನು ಅಟ್ಟಾಡಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಜೆಎನ್‌ಪಿಟಿ ರಸ್ತೆಯಲ್ಲಿ ಪ್ರತಿಭಟನಾಕಾರರ ರಸ್ತೆ ತಡೆ ತೆರವುಗೊಳಿಸಲು ಪೊಲೀಸರು ಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯ ವೀಡಿಯೊದಲ್ಲಿ ದೊಣ್ಣೆಗಳನ್ನು ಹಿಡಿದ ವ್ಯಕ್ತಿಗಳ ಗುಂಪು ಪೊಲೀಸರ … Continued

ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

ನವ ದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ಮಸೂದೆ- ದೆಹಲಿಯ ರಾಷ್ಟ್ರೀಯ ರಾಜಧಾನಿ ಸರ್ಕಾರ (ತಿದ್ದುಪಡಿ) ಮಸೂದೆ-2021 ಯನ್ನು ಲೋಕಸಭೆಯಲ್ಲಿ ಸೋಮವಾರ (ಮಾ.೨೨) ಅಂಗೀಕರಿಸಲಾಗಿದೆ. ಈ ತಿದ್ದುಪಡಿ ಮಸೂದೆಯಲ್ಲಿ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್ ಗವರ್ನರ್‌ ಅಧಿಕಾರ ವ್ಯಾಪ್ತಿ ಹೆಚ್ಚಿದ್ದು, ಈಗ ಈ ಕಾಯ್ದೆಯಿಂದ ಅವರಿಗೆ ಮತ್ತಷ್ಟು ಬಲ … Continued

ಹೊಸ ತಂತ್ರಜ್ಞಾನದ ಮೂಲಕ ಖನಿಜ ಸಂಪತ್ತು ಸಮೀಕ್ಷೆ :ನಿರಾಣಿ

ಮಂಗಳೂರು: ಹೊಸ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿರುವ ಖನಿಜ ಸಂಪತ್ತನ್ನು ಸಮೀಕ್ಷೆ ನಡೆಸಿ ಸಂರಕ್ಷಣೆ ಮಾಡುವ  ಚಿಂತನೆಯಿದೆ ಎಂದು ಗಣಿ ಮತ್ತು  ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬುಧವಾರ ಇಲ್ಲಿನ ಪ್ರವಾಸ ಮಂದಿರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಖನಿಜ ಸಂಪತ್ತನ್ನು … Continued

ಹೊಸ ವ್ಯಾಜ್ಯ ನಿರ್ವಹಣಾ ನೀತಿ ಜಾರಿ: ಬೊಮ್ಮಾಯಿ

ಕಾರ್ಕಳ : ಶೀಘ್ರದಲ್ಲಿ ಹೊಸ ವ್ಯಾಜ್ಯ ನಿರ್ವಹಣಾ ನೀತಿ ಜಾರಿಗೆ ತರಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾರ್ಕಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೋರ್ಟ್ ಕಾಂಪ್ಲೆಕ್ಸ್ ಕಟ್ಟಡ ಉದ್ಘಾಟನೆಯ ಬಳಿಕ ಮಾತನಾಡಿದ ಅವರು, ಈಗಾಗಲೇ ವ್ಯಾಜ್ಯ ನಿರ್ವಹಣೆ ನೀತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿವಿಧ ಇಲಾಖೆಗಳ ನಡುವೆ ಹೆಚ್ಚಿರುವ ವ್ಯಾಜ್ಯಗಳ ಸಂಖ್ಯೆ … Continued