ಮಹಾ ಕನ್ನಡಿಗರ ನಕಾಶೆ ನೋಡಿ ಬೆಚ್ಚಿ ಬಿದ್ದ ಮಹಾರಾಷ್ಟ್ರ…!

ಬೆಳಗಾವಿ : ಸದಾ ಗಡಿ ವಿವಾದ ಕೆದಕುವ ಮಹಾರಾಷ್ಟ್ರಕ್ಕೆ ಈ ಬಾರಿ ತುಸು ಹಿನ್ನಡೆಯಾಗಿದೆ. ಯಾಕೆಂದರೆ ಆ ರಾಜ್ಯದಲ್ಲಿರುವ ಕನ್ನಡಿಗರೇ ಸ್ವತಃ ತಮ್ಮನ್ನು ಕರ್ನಾಟಕಕ್ಕೆ ಸೇರಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಬೆಳವಣಿಗೆ ನೋಡಿ ಇದೀಗ ಮಹಾರಾಷ್ಟ್ರವಾದಿಗಳು ಬೆಚ್ಚಿ ಬಿದ್ದಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ, ಕೊಲ್ಲಾಪುರ, ಸಾಂಗ್ಲಿ, ಉಸ್ಮಾನಬಾದ್, ಲಾತೂರ್ ಜಿಲ್ಲೆಗಳನ್ನು ಹೊಸ ನಕಾಶೆಯಲ್ಲಿ ಕರ್ನಾಟಕದ ಜೊತೆ ಸೇರಿಸಲಾಗಿದೆ. ಇವೆಲ್ಲವೂ … Continued