ಜನವರಿಯಿಂದ 1ರಿಂದ ನೌಕರರ ಪಿಂಚಣಿ ಯೋಜನೆ(EPS)ಯಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ನೂತನ ವರ್ಷ 2025ರ ಜನವರಿ 1ರಿಂದ ದೇಶದಾದ್ಯಂತದ ಜನರ ಮೇಲೆ ಪರಿಣಾಮ ಬೀರುವ ಹಣಕಾಸಿನ ಬದಲಾವಣೆಗಳು ಜಾರಿಗೆ ಬರಲಿವೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಾರ್ಯವಿಧಾನಗಳಲ್ಲಿನ ಬದಲಾವಣೆಗಳಿಂದ ಹಿಡಿದು ಎಲ್‌ಪಿಜಿ ಬೆಲೆ ಮತ್ತು ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ವರೆಗೆ ಹೊಸ ವರ್ಷವು ಪರಿಣಾಮ ಬೀರಬಹುದು. ಇಪಿಎಫ್‌ಒ (EPFO) ಹೊಸ ನಿಯಮ ಕೇಂದ್ರೀಕೃತ … Continued

ಹೊಸ ವರ್ಷದ ಮೊದಲ ದಿನವೇ ಹೊಟೇಲ್‌ ನಲ್ಲಿ ತಾಯಿ, ನಾಲ್ವರು ಸಹೋದರಿಯರನ್ನು ಕೊಲೆ ಮಾಡಿದ ವ್ಯಕ್ತಿ…!

ಲಕ್ನೋ: ದುರಂತ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಹೊಸ ವರ್ಷದ ದಿನವೇ ಲಕ್ನೋದ ಹೋಟೆಲ್‌ನಲ್ಲಿ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಕೊಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಅರ್ಷದ್ (24) ಆಗ್ರಾ ಮೂಲದವನಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಹೀಗೆ ಮಾಡಿರುವುದಾಗಿ ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದುಬಂದಿದೆ. ಮೃತರನ್ನು ಅರ್ಷದ್‌ ಸಹೋದರಿಯರಾದ ಅಲಿಯಾ (9), … Continued

ಮನಮೋಹನ್‌ ಸಿಂಗ್‌ ನಿಧನದ ಶೋಕಾಚರಣೆ ಮಧ್ಯೆ ಹೊಸವರ್ಷದ ಪಾರ್ಟಿಗೆ ವಿಯೆಟ್ನಾಂಗೆ ಹೊರಟ ರಾಹುಲ್‌ ಗಾಂಧಿ ; ಬಿಜೆಪಿ ವಾಗ್ದಾಳಿ

ನವದೆಹಲಿ: ಸೋಮವಾರ ರಾಜಕೀಯ ವಿವಾದ ಎಬ್ಬಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, “ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ದೇಶವು ಶೋಕಿಸುತ್ತಿರುವಾಗ, ರಾಹುಲ್ ಗಾಂಧಿ ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ” ಎಂದು ಆರೋಪಿಸಿದ್ದಾರೆ. ಮಾಜಿ ಪ್ರಧಾನಿಯವರ ಸಾವನ್ನು ರಾಹುಲ್ ಗಾಂಧಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಾಳವೀಯ, “ಗಾಂಧಿಗಳು ಮತ್ತು … Continued

ಹೊಸ ವರ್ಷಾಚರಣೆಗೆ ಪ್ರವಾಸಿಗರಿಗೆ ಜೋಗ ಜಲಪಾತ ಓಪನ್‌

ಶಿವಮೊಗ್ಗ : ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಂದ್‌ ಮಾಡಲಾಗಿದ್ದ ಜೋಗ ಜಲಪಾತ ವೀಕ್ಷಣೆಗೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅವಕಾಶ ನೀಡಲಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರ ಹೊರತುಪಡಿಸಿ ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್‌, ಮುಂಬಯಿ ಬಂಗಲೆ ಮೊದಲಾದೆಡೆಯಿಂದ ಜಲಪಾತ ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ವಿವಿಧ ಅಭಿವೃದ್ಧಿ ಕಾರ್ಯಗಳನ್ನು … Continued

ಕೋವಿಡ್ JN.1 ರೂಪಾಂತರಿ ಪ್ರಕರಣಗಳ ವರದಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೋವಿಡ್ ಸೋಂಕಿನ ಉಪತಳಿಯಾದ JN.1 ಸಂಬಂಧಿಸಿದಂತೆ ರಾಜ್ಯದಲ್ಲಿ ಈವರೆಗೆ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಮಾರ್ಗಸೂಚಿ ಹೊರಡಿಸಲಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದೆ. ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗೂ ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತ ಕ್ರಮವಾಗಿ ಸೂಕ್ತ ಕೋವಿಡ್ … Continued

ಹೊಸ ವರ್ಷಾಚರಣೆ ವೇಳೆ ಬಾರ್, ಪಬ್ ರೆಸ್ಟೋರೆಂಟ್ ಬಂದ್: ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ

ಉಡುಪಿ,: ಹೊಸ ವರ್ಷಾಚರಣೆ ವೇಳೆ ಬಾರ್, ಪಬ್ ರೆಸ್ಟೋರೆಂಟ್ ಅನ್ನು ನಿರ್ಬಂಧಿಸಿದ್ದು, ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾತ್ರಿ 10 ಗಂಟೆಗೆ ಬಂದ್ ಮಾಡಲು ಆದೇಶಿಸಲಾಗಿದೆ ಹಾಗೂ ಶೇ. 50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ಎಂದು ಸರ್ಕಾರ ಹೇಳಿದೆ. … Continued