ಸ್ವಿಟ್ಜರ್ಲೆಂಡ್ ಬಾರ್‌ನಲ್ಲಿ ಭೀಕರ ಅಗ್ನಿ ದುರಂತ: 40ಕ್ಕೂ ಹೆಚ್ಚು ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ-ವರದಿ

ಕ್ರಾನ್ಸ್ ಮೊಂಟಾನ (ಸ್ವಿಟ್ಜರ್ಲೆಂಡ್): ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸ್ವಿಟ್ಜರ್ಲೆಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್ ಮೊಂಟಾನಾದ ಬಾರ್‌ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಮತ್ತು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಗುರುವಾರ ಮುಂಜಾನೆ ಸುಮಾರು 1:30ರ … Continued

ಕ್ರಿಸ್ಮಸ್, ಹೊಸ ವರ್ಷಾಚರಣೆ : ಕೋವಿಡ್‌ ಮಾರ್ಗಸೂಚಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು…?

ಬೆಂಗಳೂರು: ‘ಕೋವಿಡ್‌ನ ಕುಲಾಂತರಿ JN.1 ವೈರಾಣು ಹರಡುವಿಕೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸರ್ಕಾರ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಕೋವಿಡ್‌ನ ಕುಲಾಂತರಿ JN.1 ವೈರಸ್‌ ಪತ್ತೆಯಾದ ನಂತರ ರಾಜ್ಯದಲ್ಲಿನ ಕೋವಿಡ್-19ರ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾಧ್ಯಮದವರ … Continued