ಹೊಸ ವರ್ಷಾಚರಣೆ ವಿರುದ್ಧ ಫತ್ವಾ ಹೊರಡಿಸಿದ ಅಖಿಲ ಭಾರತ ಮುಸ್ಲಿಂ ಜಮಾತ್

ನವದೆಹಲಿ : ಹೊಸ ವರ್ಷಾಚರಣೆಗೆ ದೇಶಾದ್ಯಂತ ಭರ್ಜರಿ ತಯಾರಿ ನಡೆಯುತ್ತಿರುವಂತೆಯೇ, ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಭಾನುವಾರ ಹೊಸ ವರ್ಷಾಚರಣೆಯ ವಿರುದ್ಧ ಫತ್ವಾ ಹೊರಡಿಸಿದ್ದಾರೆ. ಮುಸ್ಲಿಮರು ಇಂತಹ ಆಚರಣೆಗಳಲ್ಲಿ ತೊಡಗಬಾರದು ಎಂದು ಹೇಳಿರುವ ಅವರು, ಷರಿಯಾ ಕಾನೂನಿನ ಪ್ರಕಾರ ಅಪರಾಧಿಗಳೆಂದು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ. ಮುಸ್ಲಿಮರು ಈ … Continued

ಬೆಳಗಾವಿ: ಹೊಸ ವರ್ಷದಂದೇ ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳು

ಬೆಳಗಾವಿ: ಬೆಳಗಾವಿಯಲ್ಲಿ ಹೊಸ ವರ್ಷದ ಸಂದರ್ಭದಲ್ಲೇ ಕಿಡಿಗೇಡಿಗಳು ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಮಧ್ಯರಾತ್ರಿ ಸುಮಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ … Continued