ಬೆಳಗಾವಿ: ಹೊಸ ವರ್ಷದಂದೇ ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳು

ಬೆಳಗಾವಿ: ಬೆಳಗಾವಿಯಲ್ಲಿ ಹೊಸ ವರ್ಷದ ಸಂದರ್ಭದಲ್ಲೇ ಕಿಡಿಗೇಡಿಗಳು ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಮಧ್ಯರಾತ್ರಿ ಸುಮಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃತ್ಯ ಎಸಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ … Continued