ಕೋವಿಡ್ JN.1 ರೂಪಾಂತರಿ ಪ್ರಕರಣಗಳ ವರದಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೋವಿಡ್ ಸೋಂಕಿನ ಉಪತಳಿಯಾದ JN.1 ಸಂಬಂಧಿಸಿದಂತೆ ರಾಜ್ಯದಲ್ಲಿ ಈವರೆಗೆ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಮಾರ್ಗಸೂಚಿ ಹೊರಡಿಸಲಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದೆ. ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗೂ ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತ ಕ್ರಮವಾಗಿ ಸೂಕ್ತ ಕೋವಿಡ್ … Continued

ಹೊಸ ವರ್ಷಾಚರಣೆ ವೇಳೆ ಬಾರ್, ಪಬ್ ರೆಸ್ಟೋರೆಂಟ್ ಬಂದ್: ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ

ಉಡುಪಿ,: ಹೊಸ ವರ್ಷಾಚರಣೆ ವೇಳೆ ಬಾರ್, ಪಬ್ ರೆಸ್ಟೋರೆಂಟ್ ಅನ್ನು ನಿರ್ಬಂಧಿಸಿದ್ದು, ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾತ್ರಿ 10 ಗಂಟೆಗೆ ಬಂದ್ ಮಾಡಲು ಆದೇಶಿಸಲಾಗಿದೆ ಹಾಗೂ ಶೇ. 50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ಎಂದು ಸರ್ಕಾರ ಹೇಳಿದೆ. … Continued