ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ಡಿಸೆಂಬರ್ 28ರಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಬೆಳಿಗ್ಗೆ 11:45 ಕ್ಕೆ ದೆಹಲಿಯ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ. ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಗುರುವಾರ 92 ನೇ ವಯಸ್ಸಿನಲ್ಲಿ ಏಮ್ಸ್‌ನಲ್ಲಿ ಕೊನೆಯುಸಿರೆಳೆದ ಮಾಜಿ ಪ್ರಧಾನಿಯವರಿಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. “ಡಾ. ಮನಮೋಹನ್ … Continued

ಆಗಸ್ಟ್‌ 2ರಂದು ರಾಜ್ಯ ನಾಯಕರ ಜೊತೆ ಕಾಂಗ್ರೆಸ್‌ ಹೈಕಮಾಂಡ್‌ ಸಭೆ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಅಸಮಾಧಾನದ ಬೆನ್ನಲ್ಲೇ, ಹೈಕಮಾಂಡ್‌ ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಯೋಜಿಸಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯದ … Continued