ಹಾಸನ: ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಪ್ತನ ಬರ್ಬರ ಹತ್ಯೆ

ಹಾಸನ : ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರ ಆಪ್ತ ಹಾಗೂ ಗ್ರಾನೈಟ್‌ ಉದ್ಯಮಿಯನ್ನು ಹಾಸನದಲ್ಲಿ ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಕೃಷ್ಣೇ ಗೌಡ (53) ಎಂಬವರನ್ನು ಹಾಸನ ನಗರದ ಹೊರವಲಯದ ಕೈಗಾರಿಕೆ ಪ್ರದೇಶದಲ್ಲಿ ದುಷ್ಕರ್ಮಿಗಳು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೃಷ್ಣೇಗೌಡರನ್ನು ಅವರ ಗ್ರ್ಯಾನೈಟ್ ಕಾರ್ಖಾನೆಯ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. … Continued